Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Published : Dec 30, 2022, 10:38 AM IST

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಬಾಲಿವುಡ್'ನಲ್ಲಿರುವ ನೆಪೋಟಿಸಂ ಕಾರಣ ಎನ್ನುವ ಆರೋಪ ಇದೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋ ರಿಷಬ್ ಶೆಟ್ಟಿ ಹಾಗೂ ಯಶ್'ಗೂ ಇಂತ ಪರಿಸ್ಥಿತಿ ಎದುರಾಗುತ್ತಾ ಎಂಬ ಅನುಮಾನ ಚಿಗುರೊಡೆದಿದೆ. 

ರಿಷಬ್ ಶೆಟ್ಟಿ ಹಾಗೂ ಯಶ್ ಬಾಲಿವುಡ್'ನಲ್ಲಿ ರಾತ್ರೋ ರಾತ್ರಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳಿಂದ ಇವರಿಬ್ಬರು ಬಾಲಿವುಡ್ ಸಿನಿಮಾ ರಂಗದಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡೋ ಸ್ಟಾರ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದರಲ್ಲೂ ಇವರಿಬ್ಬರೂ ಯಾವುದೇ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದ ನಟರಲ್ಲ. ಹೀಗಾಗಿ ಇವರಿಬ್ಬರ ಮೇಲೆ ಈಗ ಬಿಟೌನ್'ನ ನೆಪೋಟಿಸಂ ಕರಿನೆರಳು ಬೀಳೋಕೆ ಶುರುವಾಗಿದೆ ಅಂತ ಅಲ್ಲಿನ ಒಂದಿಷ್ಟು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡುತ್ತಿವೆ. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
Read more