Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Published : Dec 30, 2022, 10:38 AM IST

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಬಾಲಿವುಡ್'ನಲ್ಲಿರುವ ನೆಪೋಟಿಸಂ ಕಾರಣ ಎನ್ನುವ ಆರೋಪ ಇದೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋ ರಿಷಬ್ ಶೆಟ್ಟಿ ಹಾಗೂ ಯಶ್'ಗೂ ಇಂತ ಪರಿಸ್ಥಿತಿ ಎದುರಾಗುತ್ತಾ ಎಂಬ ಅನುಮಾನ ಚಿಗುರೊಡೆದಿದೆ. 

ರಿಷಬ್ ಶೆಟ್ಟಿ ಹಾಗೂ ಯಶ್ ಬಾಲಿವುಡ್'ನಲ್ಲಿ ರಾತ್ರೋ ರಾತ್ರಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳಿಂದ ಇವರಿಬ್ಬರು ಬಾಲಿವುಡ್ ಸಿನಿಮಾ ರಂಗದಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡೋ ಸ್ಟಾರ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದರಲ್ಲೂ ಇವರಿಬ್ಬರೂ ಯಾವುದೇ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದ ನಟರಲ್ಲ. ಹೀಗಾಗಿ ಇವರಿಬ್ಬರ ಮೇಲೆ ಈಗ ಬಿಟೌನ್'ನ ನೆಪೋಟಿಸಂ ಕರಿನೆರಳು ಬೀಳೋಕೆ ಶುರುವಾಗಿದೆ ಅಂತ ಅಲ್ಲಿನ ಒಂದಿಷ್ಟು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡುತ್ತಿವೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more