Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Published : Dec 30, 2022, 10:38 AM IST

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಬಾಲಿವುಡ್'ನಲ್ಲಿರುವ ನೆಪೋಟಿಸಂ ಕಾರಣ ಎನ್ನುವ ಆರೋಪ ಇದೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋ ರಿಷಬ್ ಶೆಟ್ಟಿ ಹಾಗೂ ಯಶ್'ಗೂ ಇಂತ ಪರಿಸ್ಥಿತಿ ಎದುರಾಗುತ್ತಾ ಎಂಬ ಅನುಮಾನ ಚಿಗುರೊಡೆದಿದೆ. 

ರಿಷಬ್ ಶೆಟ್ಟಿ ಹಾಗೂ ಯಶ್ ಬಾಲಿವುಡ್'ನಲ್ಲಿ ರಾತ್ರೋ ರಾತ್ರಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳಿಂದ ಇವರಿಬ್ಬರು ಬಾಲಿವುಡ್ ಸಿನಿಮಾ ರಂಗದಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡೋ ಸ್ಟಾರ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದರಲ್ಲೂ ಇವರಿಬ್ಬರೂ ಯಾವುದೇ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದ ನಟರಲ್ಲ. ಹೀಗಾಗಿ ಇವರಿಬ್ಬರ ಮೇಲೆ ಈಗ ಬಿಟೌನ್'ನ ನೆಪೋಟಿಸಂ ಕರಿನೆರಳು ಬೀಳೋಕೆ ಶುರುವಾಗಿದೆ ಅಂತ ಅಲ್ಲಿನ ಒಂದಿಷ್ಟು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡುತ್ತಿವೆ. 

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
Read more