Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Bollywood: ರಿಷಬ್-ಯಶ್ ಮೇಲೆ ಬೀಳಲಿದೆಯೇ 'ನೆಪೋಟಿಸಂ' ಕರಿನೆರಳು

Published : Dec 30, 2022, 10:38 AM IST

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಬಾಲಿವುಡ್'ನಲ್ಲಿರುವ ನೆಪೋಟಿಸಂ ಕಾರಣ ಎನ್ನುವ ಆರೋಪ ಇದೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋ ರಿಷಬ್ ಶೆಟ್ಟಿ ಹಾಗೂ ಯಶ್'ಗೂ ಇಂತ ಪರಿಸ್ಥಿತಿ ಎದುರಾಗುತ್ತಾ ಎಂಬ ಅನುಮಾನ ಚಿಗುರೊಡೆದಿದೆ. 

ರಿಷಬ್ ಶೆಟ್ಟಿ ಹಾಗೂ ಯಶ್ ಬಾಲಿವುಡ್'ನಲ್ಲಿ ರಾತ್ರೋ ರಾತ್ರಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳಿಂದ ಇವರಿಬ್ಬರು ಬಾಲಿವುಡ್ ಸಿನಿಮಾ ರಂಗದಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡೋ ಸ್ಟಾರ್ಸ್ ಆಗಿ ಹೊರ ಹೊಮ್ಮಿದ್ದಾರೆ. ಅದರಲ್ಲೂ ಇವರಿಬ್ಬರೂ ಯಾವುದೇ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದ ನಟರಲ್ಲ. ಹೀಗಾಗಿ ಇವರಿಬ್ಬರ ಮೇಲೆ ಈಗ ಬಿಟೌನ್'ನ ನೆಪೋಟಿಸಂ ಕರಿನೆರಳು ಬೀಳೋಕೆ ಶುರುವಾಗಿದೆ ಅಂತ ಅಲ್ಲಿನ ಒಂದಿಷ್ಟು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡುತ್ತಿವೆ. 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more