Katrina Wedding: ಮಾಜಿ ಪ್ರೇಯಸಿ ಮದ್ವೆಗೆ ಸಲ್ಲು ಹೋಗೋಲ್ವಂತೆ!

Katrina Wedding: ಮಾಜಿ ಪ್ರೇಯಸಿ ಮದ್ವೆಗೆ ಸಲ್ಲು ಹೋಗೋಲ್ವಂತೆ!

Suvarna News   | Asianet News
Published : Nov 19, 2021, 03:14 PM IST

ಬಾಲಿವುಡ್ ಚಿತ್ರರಂಗದಲ್ಲಿ ಯಾರೂ ಮರೆಯಲಾಗದ ಜೋಡಿ ಆಂದ್ರೆ ಕತ್ರಿನಾ ಕೈಫ್ ಮತ್ತು ಸಲ್ಮಾನ್ ಖಾನ್. ಇಬ್ಬರೂ ಜೊತೆಯಾಗಿ ಕಾಣಿಸಿಕೊಳ್ಳದ ಜಾಗವೇ ಇರಲಿಲ್ಲ. ದಿನವೂ ಹೆಡ್‌ಲೈನ್ಸ್‌ನಲ್ಲಿಯೇ ರಾರಾಜಿಸುತ್ತಿತ್ತು ಈ ಜೋಡಿ. ಬಹುಶಃ ಈ ಜೋಡಿ ಮೇಲೆ ಬಾಲಿವುಡ್ ಕಣ್ಣು ಬಿತ್ತು ಅನ್ಸುತ್ತೆ. ಬೇರೆಯಾಯಿತು. ಕೆಲವು ವರ್ಷಗಳಿಂದ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಹಿಂದು ಮತ್ತು ಮುಸ್ಲಿಂ ಸಂಪ್ರದಾಯದಲ್ಲಿ ಮದುವೆ ಆಗಬೇಕು ಎಂದು ಪ್ಲಾನ್ ಮಾಡಿದ್ದಾರೆ. ಎಲ್ಲರನ್ನೂ ಈಗಾಗಲೇ ಮದುವೆಗೆ ಆಹ್ವಾನಿಸಲಾಗಿದೆ. ಆದರೆ, ಸಲ್ಲು ಮಾತ್ರ ಹೋಗಲ್ವಂತೆ!  ಯಾಕೋ?

ಬಾಲಿವುಡ್ ಚಿತ್ರರಂಗದಲ್ಲಿ ಯಾರೂ ಮರೆಯಲಾಗದ ಜೋಡಿ ಆಂದ್ರೆ ಕತ್ರಿನಾ ಕೈಫ್ ಮತ್ತು ಸಲ್ಮಾನ್ ಖಾನ್. ಇಬ್ಬರೂ ಜೊತೆಯಾಗಿ ಕಾಣಿಸಿಕೊಳ್ಳದ ಜಾಗವೇ ಇರಲಿಲ್ಲ. ದಿನವೂ ಹೆಡ್‌ಲೈನ್ಸ್‌ನಲ್ಲಿಯೇ ರಾರಾಜಿಸುತ್ತಿತ್ತು ಈ ಜೋಡಿ. ಬಹುಶಃ ಈ ಜೋಡಿ ಮೇಲೆ ಬಾಲಿವುಡ್ ಕಣ್ಣು ಬಿತ್ತು ಅನ್ಸುತ್ತೆ. ಬೇರೆಯಾಯಿತು. ಕೆಲವು ವರ್ಷಗಳಿಂದ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಹಿಂದು ಮತ್ತು ಮುಸ್ಲಿಂ ಸಂಪ್ರದಾಯದಲ್ಲಿ ಮದುವೆ ಆಗಬೇಕು ಎಂದು ಪ್ಲಾನ್ ಮಾಡಿದ್ದಾರೆ. ಎಲ್ಲರನ್ನೂ ಈಗಾಗಲೇ ಮದುವೆಗೆ ಆಹ್ವಾನಿಸಲಾಗಿದೆ. ಆದರೆ, ಸಲ್ಲು ಮಾತ್ರ ಹೋಗಲ್ವಂತೆ!  ಯಾಕೋ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more