ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

Published : May 20, 2024, 08:30 AM ISTUpdated : May 20, 2024, 08:31 AM IST

ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ಸಾವಿಗೀಡಾದ ಬೆನ್ನಲ್ಲೇ ನಟ ಚಂದ್ರಕಾಂತ್‌ ತೆಲಂಗಾಣದ ಮಣಿಕೊಂಡದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪವಿತ್ರಾ ಜಯರಾಂ ಸಾವಿನ ಬೆನ್ನಲೆ ನಟ ಚಂದ್ರಕಾಂತ್(Chandrakanth) ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ.ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಲೇಟೆಸ್ಟ್‌ ಪೋಸ್ಟ್‌ ವೈರಲ್ ಆಗಿದೆ. ಪವಿತ್ರಾ ಜಯರಾಂ ಮೇ.12ರಂದು ರಸ್ತೆ ಅಪಘಾತದಲ್ಲಿ(Accident) ನಿಧನರಾಗಿದ್ದರು. ಅವರ ಜೊತೆ ಕಾರಿನಲ್ಲಿ ಗೆಳೆಯ ಚಂದ್ರಕಾಂತ್‌ ಪ್ರಯಾಣ ಮಾಡುತ್ತಿದ್ದರು. ಗೆಳತಿ ಪವಿತ್ರಾ(Pavithra Jayaram) ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ತೆಲಂಗಾಣದ ಮಣಿಕೊಂಡದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದು ಮತ್ತು ಪವಿತ್ರಾ 'ತ್ರಿನಯನಿ' ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸುತ್ತಿದ್ದರು. ಚಂದ್ರಕಾಂತ್‌ 2015ರಲ್ಲಿ ಶಿಲ್ಪಾ ಎಂಬುವವರನ್ನು ಮದುವೆ ಮಾಡಿಕೊಂಡಿದ್ದರು. ಮಾಹಿತಿಗಳ ಪ್ರಕಾರ ಚಂದ್ರಕಾಂತ್‌ಗೆ ಇಬ್ಬರು ಮಕ್ಕಳಿದ್ದರು. ಪವಿತ್ರಾ ಜಯರಾಂ ಜೊತೆ ಕ್ಲೋಸ್ ಆಗುತ್ತಿದ್ದಂತೆ ಫ್ಯಾಮಿಲಿಯನ್ನು ದೂರ ಮಾಡಿಕೊಂಡರು ಎನ್ನುವ ಮಾತುಗಳಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸೋಮಪ್ರದೋಷ ಪೂಜೆ ಮಾಡುವುದರಿಂದ ದೊರೆಯುವ ಫಲವೇನು ಗೊತ್ತಾ?

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
Read more