ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

ಸೀರಿಯಲ್‌ ವಿಲನ್‌ಗಳಿಬ್ಬರ ಲವ್‌ ಸ್ಟೋರಿ ಸಾವಿನಲ್ಲಿ ಅಂತ್ಯ! ಪವಿತ್ರಾ ಜೊತೆ ಚಂದುಗೆ ಅಕ್ರಮ ಸಂಬಂಧ?

Published : May 20, 2024, 08:30 AM ISTUpdated : May 20, 2024, 08:31 AM IST

ನಟಿ ಪವಿತ್ರಾ ಜಯರಾಂ ಅಪಘಾತದಲ್ಲಿ ಸಾವಿಗೀಡಾದ ಬೆನ್ನಲ್ಲೇ ನಟ ಚಂದ್ರಕಾಂತ್‌ ತೆಲಂಗಾಣದ ಮಣಿಕೊಂಡದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪವಿತ್ರಾ ಜಯರಾಂ ಸಾವಿನ ಬೆನ್ನಲೆ ನಟ ಚಂದ್ರಕಾಂತ್(Chandrakanth) ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ.ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಲೇಟೆಸ್ಟ್‌ ಪೋಸ್ಟ್‌ ವೈರಲ್ ಆಗಿದೆ. ಪವಿತ್ರಾ ಜಯರಾಂ ಮೇ.12ರಂದು ರಸ್ತೆ ಅಪಘಾತದಲ್ಲಿ(Accident) ನಿಧನರಾಗಿದ್ದರು. ಅವರ ಜೊತೆ ಕಾರಿನಲ್ಲಿ ಗೆಳೆಯ ಚಂದ್ರಕಾಂತ್‌ ಪ್ರಯಾಣ ಮಾಡುತ್ತಿದ್ದರು. ಗೆಳತಿ ಪವಿತ್ರಾ(Pavithra Jayaram) ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ತೆಲಂಗಾಣದ ಮಣಿಕೊಂಡದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದು ಮತ್ತು ಪವಿತ್ರಾ 'ತ್ರಿನಯನಿ' ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸುತ್ತಿದ್ದರು. ಚಂದ್ರಕಾಂತ್‌ 2015ರಲ್ಲಿ ಶಿಲ್ಪಾ ಎಂಬುವವರನ್ನು ಮದುವೆ ಮಾಡಿಕೊಂಡಿದ್ದರು. ಮಾಹಿತಿಗಳ ಪ್ರಕಾರ ಚಂದ್ರಕಾಂತ್‌ಗೆ ಇಬ್ಬರು ಮಕ್ಕಳಿದ್ದರು. ಪವಿತ್ರಾ ಜಯರಾಂ ಜೊತೆ ಕ್ಲೋಸ್ ಆಗುತ್ತಿದ್ದಂತೆ ಫ್ಯಾಮಿಲಿಯನ್ನು ದೂರ ಮಾಡಿಕೊಂಡರು ಎನ್ನುವ ಮಾತುಗಳಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಸೋಮಪ್ರದೋಷ ಪೂಜೆ ಮಾಡುವುದರಿಂದ ದೊರೆಯುವ ಫಲವೇನು ಗೊತ್ತಾ?

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more