ರಾಮನಾಗಿ ಮಹೇಶ್ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್’!

ರಾಮನಾಗಿ ಮಹೇಶ್ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್’!

Published : Feb 01, 2024, 09:10 AM IST

ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಟಾಪನೆ ನಂತರ ಸದ್ಯ ಸಿನಿದುನಿಯಾದಲ್ಲೂ ರಾಮನದ್ದೆ ಧ್ಯಾನ. ರಾಮ ಭಕ್ತ ಹನುಮಾನ್ ಸಿನಿಮಾ ಮಾಡಿದ್ರೂ ಜನ ಭಕ್ತಯಿಂದ ನೋಡಿ ಚಿತ್ರವನ್ನು ಗೆಲ್ಲಿಸಿದ್ರು. ಇದೀಗ ಈ ಸಿನಿಮಾದ ಸೀಕ್ವೆಲ್ ಜೈ ಹನುಮಾನ್ ಎನ್ನುವ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ ಟಾಲಿವುಡ್ ಸೂಪರ್‌ಗಳು.

ಬಿಗ್ ಬಜೆಟ್ ಚಿತ್ರ ಜೈ ಹನುಮಾನ್(Jai Hanuman movie) ರಾಮನಾಗಿ ಮಹೇಶ್‌ ಬಾಬು(Mahesh Babu), ಹನುಮಂತನಾಗಿ ಚಿರಂಜೀವಿ(Chiranjeevi) ನಟಿಸಲಿದ್ದಾರೆಂಬ ಸುದ್ದಿ ಇದೀಗ ಬಿಗ್ ಟಾಪಿಕ್ ಆಗಿದೆ.‘ಹನುಮಾನ್’ ಸಿನಿಮಾದಲ್ಲಿ ಇರುವುದು ಒಂದು ಸೂಪರ್ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್ ಪವರ್ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ(Sri Rama) ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ  ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಮಾತನಾಡಿದ್ದು ಮೆಗಾಸ್ಟಾರ್ ಚಿರಂಜೀವಿ ಹನುಮಂತನ ಪಾತ್ರವನ್ನೂ ರಾಮನಾಗಿ ಮಹೇಶ್ ಬಾಬು ನಟಿಸಿದರೆ ಅದ್ಭುತವಾಗಿರುತ್ತದೆ ಎಂದು ಆಸೆಪಟ್ಟಿದ್ದಾರೆ. ಇದಕ್ಕೆ ಚಿರು ಪ್ರಿನ್ ಒಪ್ಪುತ್ತಾರಾ ನೋಡಬೇಕು.

‘ಹನುಮಾನ್’ ಸಿನಿಮಾದಲ್ಲಿ ಸೂಪರ್ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ. ಕೇವಲ 20 30 ಕೋಟಿಯಲ್ಲಿ ರೆಡಿಯಾದ ಹನುಮಾನ್ 200 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದ್ದು, ಇದೀ ಅದರ ಸೀಕ್ವೆಲ್ ಅತಿ ಹೆಚ್ಚು ಬಂಡವಾಳ ಹಾಕಿಯೇ ಸಿನಿಮಾ ಮಾಡೋ ಪ್ಲ್ಯಾನ್ ಚಿತ್ರತಂಡದ್ದು.ಇನ್ನು ಅದರ ಸೀಕ್ವೆಲ್ ಆಗಿರೋ ಜೈ ಹನುಮಾನ್ ಚಿತ್ರದಲ್ಲಿ ರಾಮ ಆಂಜನೇಯನ ಪಾತ್ರಗಳು ಪ್ರಮುಖವಾಗಿದ್ದುಇದಕ್ಕೆ ಸೂಪರ್ ಸ್ಟಾರ್ಗಳಿಬ್ಬರೂ ಗ್ರೀನ್ ಸಿಗ್ನಲ್ ಕೊಡ್ತಾರಾ? ಕಾದು ನೋಡಬೇಕಿದೆ. ಯಾಕಂದ್ರೆ ಮಹೇಶ್ ಬಾಬು ರಾಜ ಮೌಳಿ ಚಿತ್ರದಲ್ಲಿ ಬಿಜಿ, ಚಿರು ಅನೌನ್ಸ್ ಆಘಿರೋ 3 ಸಿನಿಮಾಗಳಲ್ಲಿ ಬಿಜಿ. ಈ ನಡುವೆ ಜೈ ಹನುಮಾನ್ಗೆ ಡೇಟ್ ಕೊಡ್ತಾರಾ..? ಕಾದು ನೋಡಬೇಕು.

ಇದನ್ನೂ ವೀಕ್ಷಿಸಿ:  ನಟ ಸುದೀಪ್‌ಗೆ ಐರೆನ್ ಲೆಗ್ ಎಂದಿದ್ದ ಚಿತ್ರರಂಗ..! ಸೋತು ಗೆದ್ದು ಸೂಪರ್ ಹಿಟ್ ಚಿತ್ರಗಳನ್ನ ಕೊಟ್ಟ ಕಿಚ್ಚ.!

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more