ದರ್ಶನ್‌ನನ್ನು ಅಣ್ಣನಾಗಿ ಪಡೆದಿದ್ದು ಸೌಭಾಗ್ಯ ಎಂದ ಅಭಿಷೇಕ್..!

ದರ್ಶನ್‌ನನ್ನು ಅಣ್ಣನಾಗಿ ಪಡೆದಿದ್ದು ಸೌಭಾಗ್ಯ ಎಂದ ಅಭಿಷೇಕ್..!

Suvarna News   | Asianet News
Published : Aug 12, 2020, 01:51 PM ISTUpdated : Aug 12, 2020, 02:00 PM IST

ಅಭಿಷೇಕ್ ಅಂಬರೀಶ್ ದರ್ಶನ್ ಬಗ್ಗೆ ಹೇಳಿದ ಈ ಮಾತು ಎಲ್ಲೆಡೆ ವೈರಲ್ ಆಗಿದೆ. ದರ್ಶನ್ ಹಾಗೂ ಅಭಿಷೇಕ್ ಅಣ್ಣ ತಮ್ಮಂದಿರಂತೆ. ನಿಮ್ಮನ್ನು ಅಣ್ಣನಾಗಿ ಪಡೆದಿರುವುದು ನನ್ನ ಸೌಭಾಗ್ಯ ಎಂದು ಅಭಿಷೇಕ್ ಹೇಳಿದ್ದಾರೆ.

ಅಭಿಷೇಕ್ ಅಂಬರೀಶ್ ದರ್ಶನ್ ಬಗ್ಗೆ ಹೇಳಿದ ಈ ಮಾತು ಎಲ್ಲೆಡೆ ವೈರಲ್ ಆಗಿದೆ. ದರ್ಶನ್ ಹಾಗೂ ಅಭಿಷೇಕ್ ಅಣ್ಣ ತಮ್ಮಂದಿರಂತೆ. ನಿಮ್ಮನ್ನು ಅಣ್ಣನಾಗಿ ಪಡೆದಿರುವುದು ನನ್ನ ಸೌಭಾಗ್ಯ ಎಂದು ಅಭಿಷೇಕ್ ಹೇಳಿದ್ದಾರೆ.

'ಮೆಜೆಸ್ಟಿಕ್' ಹೀರೋ ಆಗೋ ಮುಂಚೆ 6 ಸಿನಿಮಾ ಮಾಡಿದ್ರು ದರ್ಶನ್..!

ದರ್ಶನ್ ನನ್ನ ಮೊದಲ ಪುತ್ರ ಎಂದು ಅಂಬರೀಶ್ ಅವರು ಹಲವು ಬಾರಿ ಹೇಳಿದ್ದಾರೆ. ದರ್ಶನ್‌ ಸಿನಿಮಾ ರಂಗದಲ್ಲಿ 23 ವರ್ಷ ಪೂರೈಸಿರುವುದಕ್ಕೆ ರಾಬರ್ಟ್ ಚಿತ್ರದ ಪೋಸ್ಟರ್ ಪೋಸ್ಟ್ ಮಾಡಿದ ಅಭಿಷೇಕ್ ದರ್ಶನ್ನನ್ನು ಅಣ್ಣನಾಗಿ ಪಡೆದಿರುವುದು ನನ್ನ ಸೌಭಾಗ್ಯ ಎಂದಿದ್ದಾರೆ.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!