May 19, 2021, 4:33 PM IST
ಕಾಲಿವುಡ್ ನಟ ಚಿಯಾನ್ ವಿಕ್ರಂ ತಮಿಳುನಾಡು ಸಿಎಂ ಪರಿಹಾರ ನಿಧಿಗೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕಾಲಿವುಡ್ನ ಹಲವು ಸೆಲೆಬ್ರಿಟಿಗಳು ಈಗಾಗಲೇ ದೇಣಿಗೆ ನೀಡಿದ್ದಾರೆ.
ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾ..!
ಸಿಎಂ ಎಂಕೆ ಸ್ಟಾಲಿನ್ ಅವರು ಕೊರೋನಾ ನಿಧಿಗೆ ದೇಣಿಗೆ ನೀಡುವಂತೆ ಕೇಳಿಕೊಂಡಿದ್ದರು. ನಂತರದಲ್ಲಿ ಐಶ್ವರ್ಯಾ ರಜನಿ, ಕಾರ್ತಿ, ಸೂರ್ಯ , ಅಜಿತ್ ಸೇರಿ ಬಹಳಷ್ಟು ಸೆಲೆಬ್ರಿಟಿಗಳು ಸಿಎಂ ಪರಿಹಾರ ನಿಧಿಗೆ ನೆರವು ನೀಡಿದ್ದಾರೆ.