ಶೂಟಿಂಗ್ ಮಧ್ಯೆಯೇ ತಡೆಯಲಾದಗ ಹೊಟ್ಟೆ ನೋವು: ಶರಣ್ ಹೇಳಿದ್ದಿಷ್ಟು

ಶೂಟಿಂಗ್ ಮಧ್ಯೆಯೇ ತಡೆಯಲಾದಗ ಹೊಟ್ಟೆ ನೋವು: ಶರಣ್ ಹೇಳಿದ್ದಿಷ್ಟು

Suvarna News   | Asianet News
Published : Sep 29, 2020, 11:42 AM ISTUpdated : Sep 29, 2020, 06:04 PM IST

ಶರಣ್ ಆಸ್ಪತ್ರೆಗೆ ಸೇರಿದ್ದು ಆತಂಕಕ್ಕೆ ಕಾರಣವಾಗಿತ್ತು. ನಾನು ಆಸ್ಪತ್ರೆಯಲ್ಲಿದ್ರು ಮನಸಿರೋದು ಸಿನಿಮಾ ಕಡೆ, ಮೂರು ದಿನ ನಂತ್ರ ಮತ್ತೆ ಚಿಕಿತ್ಸೆ ಪಡೆಯೋದಾಗಿ ನಟ ಹೇಳಿದ್ದಾರೆ.

ಅವತಾರ ಪುರುಷ ಸಿನಿಮಾ ಶೂಟಿಂಗ್ ಸಮಯದಲ್ಲೇ ನಟ ಚರಣ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಟ ಶರಣ್ ಅವರನ್ನು ಚಿತ್ರತಂಡದವರೇ ಆಸ್ಪತ್ರೆಗೆ ಸೇರಿಸಿದ್ರು. ನಟನಿಗೆ ಕಿಡ್ನಿ ಸ್ಟೋನ್ ಆಗಿರೋದನ್ನು ವೈದ್ಯರು ಖಚಿತಪಡಿಸಿದ್ರು.

ಬಾಯ್‌ಫ್ರೆಂಡ್ ಬರ್ತ್‌ಡೇ ಸದಾ ನೆನಪಿನಲ್ಲಿ ಉಳಿಯೋಕೆ ನಯನತಾರಾ ಏನ್ ಮಾಡಿದ್ರು ನೋಡಿ

ಶರಣ್ ಆಸ್ಪತ್ರೆಗೆ ಸೇರಿದ್ದು ಆತಂಕಕ್ಕೆ ಕಾರಣವಾಗಿತ್ತು. ನಾನು ಆಸ್ಪತ್ರೆಯಲ್ಲಿದ್ರು ಮನಸಿರೋದು ಸಿನಿಮಾ ಕಡೆ, ಮೂರು ದಿನ ನಂತ್ರ ಮತ್ತೆ ಚಿಕಿತ್ಸೆ ಪಡೆಯೋದಾಗಿ ನಟ ಹೇಳಿದ್ದಾರೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!