ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?

ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?

Suvarna News   | Asianet News
Published : Dec 30, 2020, 03:04 PM IST

ಕಾಲಿವುಡ್ ತಲೈವಾ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಡಿಸ್ಚಾರ್ಜ್ ಕೂಡಾ ಆದರು. ಹೊಸ ವರ್ಷಕ್ಕೆ ತಲೈವಾ ಹೊಸ ರಾಜಕೀಯ ಪಕ್ಷದ ಅನೌನ್ಸ್‌ಗಾಗಿ ಕಾಯುತ್ತಿದ್ದರು. ಅವರಿಗೆಲ್ಲಾ ನಟ ಈಗ ಶಾಕ್ ಕೊಟ್ಟಿದ್ದಾರೆ.

ಕಾಲಿವುಡ್ ತಲೈವಾ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಡಿಸ್ಚಾರ್ಜ್ ಕೂಡಾ ಆದರು. ಹೊಸ ವರ್ಷಕ್ಕೆ ತಲೈವಾ ಹೊಸ ರಾಜಕೀಯ ಪಕ್ಷದ ಅನೌನ್ಸ್‌ಗಾಗಿ ಕಾಯುತ್ತಿದ್ದರು. ಅವರಿಗೆಲ್ಲಾ ನಟ ಈಗ ಶಾಕ್ ಕೊಟ್ಟಿದ್ದಾರೆ.

ಇಲ್ಲಿಗೆ ಬಂದ್ರೆ ಧ್ರುವಾ ಸರ್ಜಾ ಸಿಕ್ತಾರೆ ನೋಡಿ..!

ತಮಿಳುನಾಡಿನಲ್ಲಿ ಬದಲಾವಣೆಗಾಗಿ ರಾಜಕೀಯಕ್ಕೆ ಬರೋದಾಗಿ ಹೇಳಿದ್ದ ನಟ ಈಗ ತಾವು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ರಜನಿ ಸಿನಿಮಾದಿಂದ ಹಿಂದೆ ಸರಿದಿದ್ದೇಕೆ..? ಏನಿದರ ಹಿಂದಿನ ಕಾರಣ..? ಇಲ್ನೋಡಿ ವಿಡಿಯೋ

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?