ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?

ಪಕ್ಷ ಎನೌನ್ಸ್ ಮಾಡ್ತೀನಿ ಎಂದಿದ್ದ ರಜನಿ ಸಡನ್ ಹಿಂದೆ ಸರಿದಿದ್ದೇಕೆ ?

Suvarna News   | Asianet News
Published : Dec 30, 2020, 03:04 PM IST

ಕಾಲಿವುಡ್ ತಲೈವಾ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಡಿಸ್ಚಾರ್ಜ್ ಕೂಡಾ ಆದರು. ಹೊಸ ವರ್ಷಕ್ಕೆ ತಲೈವಾ ಹೊಸ ರಾಜಕೀಯ ಪಕ್ಷದ ಅನೌನ್ಸ್‌ಗಾಗಿ ಕಾಯುತ್ತಿದ್ದರು. ಅವರಿಗೆಲ್ಲಾ ನಟ ಈಗ ಶಾಕ್ ಕೊಟ್ಟಿದ್ದಾರೆ.

ಕಾಲಿವುಡ್ ತಲೈವಾ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಡಿಸ್ಚಾರ್ಜ್ ಕೂಡಾ ಆದರು. ಹೊಸ ವರ್ಷಕ್ಕೆ ತಲೈವಾ ಹೊಸ ರಾಜಕೀಯ ಪಕ್ಷದ ಅನೌನ್ಸ್‌ಗಾಗಿ ಕಾಯುತ್ತಿದ್ದರು. ಅವರಿಗೆಲ್ಲಾ ನಟ ಈಗ ಶಾಕ್ ಕೊಟ್ಟಿದ್ದಾರೆ.

ಇಲ್ಲಿಗೆ ಬಂದ್ರೆ ಧ್ರುವಾ ಸರ್ಜಾ ಸಿಕ್ತಾರೆ ನೋಡಿ..!

ತಮಿಳುನಾಡಿನಲ್ಲಿ ಬದಲಾವಣೆಗಾಗಿ ರಾಜಕೀಯಕ್ಕೆ ಬರೋದಾಗಿ ಹೇಳಿದ್ದ ನಟ ಈಗ ತಾವು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ರಜನಿ ಸಿನಿಮಾದಿಂದ ಹಿಂದೆ ಸರಿದಿದ್ದೇಕೆ..? ಏನಿದರ ಹಿಂದಿನ ಕಾರಣ..? ಇಲ್ನೋಡಿ ವಿಡಿಯೋ

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!