ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

Published : Apr 25, 2022, 06:32 PM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ ಎಂದು ಸಲಹೆ ನೀಡಿದ್ದಾರೆ.

 

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ. ಈಗ ಕಾಲ ಬದಲಾಗಿದೆ. ಕರ್ನಾಟಕ ಸಿನಿಮಾ ಇಲ್ಲಿಗೆ ಮಾತ್ರ ಸೀಮಿತವಾಗಿಲ್ಲ. ಒಟಿಟಿ ಮೂಲಕ ಎಲ್ಲಾ ಕಡೆ ತೋರಿಸುತ್ತಿದ್ದೀರ. ಅದನ್ನು ಉಪಯೋಗ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಸಿನಿಮಾ ತೋರಿಸಿ. ಕೆಜಿಎಫ್-2 ವಿಶ್ವದೆಲ್ಲೆಡೆ ನೋಡಿದ್ರು. ಸರ್ಕಾರ ನಿಮ್ಮ ಜೊತೆಯಲ್ಲಿದೆ. ಇನ್ನು ಚಿತ್ರ ನಗರ ಬೇಕು ಅಂತ ಹೇಳಿದ್ರಿ. ಇದೇ ವರ್ಷ ಪ್ರಾರಂಭಮಾಡುತ್ತೇನೆ ಎಂದು ಹೇಳುತ್ತೇನೆ. ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲುತ್ತೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಪ್ರಶಸ್ತಿ ಪ್ರದಾನವೇಳೆ ಮಾತನಾಡಿದರು.

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more