ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

Published : Apr 25, 2022, 06:32 PM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ ಎಂದು ಸಲಹೆ ನೀಡಿದ್ದಾರೆ.

 

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ. ಈಗ ಕಾಲ ಬದಲಾಗಿದೆ. ಕರ್ನಾಟಕ ಸಿನಿಮಾ ಇಲ್ಲಿಗೆ ಮಾತ್ರ ಸೀಮಿತವಾಗಿಲ್ಲ. ಒಟಿಟಿ ಮೂಲಕ ಎಲ್ಲಾ ಕಡೆ ತೋರಿಸುತ್ತಿದ್ದೀರ. ಅದನ್ನು ಉಪಯೋಗ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಸಿನಿಮಾ ತೋರಿಸಿ. ಕೆಜಿಎಫ್-2 ವಿಶ್ವದೆಲ್ಲೆಡೆ ನೋಡಿದ್ರು. ಸರ್ಕಾರ ನಿಮ್ಮ ಜೊತೆಯಲ್ಲಿದೆ. ಇನ್ನು ಚಿತ್ರ ನಗರ ಬೇಕು ಅಂತ ಹೇಳಿದ್ರಿ. ಇದೇ ವರ್ಷ ಪ್ರಾರಂಭಮಾಡುತ್ತೇನೆ ಎಂದು ಹೇಳುತ್ತೇನೆ. ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲುತ್ತೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಪ್ರಶಸ್ತಿ ಪ್ರದಾನವೇಳೆ ಮಾತನಾಡಿದರು.

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more