ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

Published : Apr 25, 2022, 06:32 PM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ ಎಂದು ಸಲಹೆ ನೀಡಿದ್ದಾರೆ.

 

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ. ಈಗ ಕಾಲ ಬದಲಾಗಿದೆ. ಕರ್ನಾಟಕ ಸಿನಿಮಾ ಇಲ್ಲಿಗೆ ಮಾತ್ರ ಸೀಮಿತವಾಗಿಲ್ಲ. ಒಟಿಟಿ ಮೂಲಕ ಎಲ್ಲಾ ಕಡೆ ತೋರಿಸುತ್ತಿದ್ದೀರ. ಅದನ್ನು ಉಪಯೋಗ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಸಿನಿಮಾ ತೋರಿಸಿ. ಕೆಜಿಎಫ್-2 ವಿಶ್ವದೆಲ್ಲೆಡೆ ನೋಡಿದ್ರು. ಸರ್ಕಾರ ನಿಮ್ಮ ಜೊತೆಯಲ್ಲಿದೆ. ಇನ್ನು ಚಿತ್ರ ನಗರ ಬೇಕು ಅಂತ ಹೇಳಿದ್ರಿ. ಇದೇ ವರ್ಷ ಪ್ರಾರಂಭಮಾಡುತ್ತೇನೆ ಎಂದು ಹೇಳುತ್ತೇನೆ. ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲುತ್ತೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಪ್ರಶಸ್ತಿ ಪ್ರದಾನವೇಳೆ ಮಾತನಾಡಿದರು.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more