ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

Published : Apr 25, 2022, 06:32 PM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ ಎಂದು ಸಲಹೆ ನೀಡಿದ್ದಾರೆ.

 

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ. ಈಗ ಕಾಲ ಬದಲಾಗಿದೆ. ಕರ್ನಾಟಕ ಸಿನಿಮಾ ಇಲ್ಲಿಗೆ ಮಾತ್ರ ಸೀಮಿತವಾಗಿಲ್ಲ. ಒಟಿಟಿ ಮೂಲಕ ಎಲ್ಲಾ ಕಡೆ ತೋರಿಸುತ್ತಿದ್ದೀರ. ಅದನ್ನು ಉಪಯೋಗ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಸಿನಿಮಾ ತೋರಿಸಿ. ಕೆಜಿಎಫ್-2 ವಿಶ್ವದೆಲ್ಲೆಡೆ ನೋಡಿದ್ರು. ಸರ್ಕಾರ ನಿಮ್ಮ ಜೊತೆಯಲ್ಲಿದೆ. ಇನ್ನು ಚಿತ್ರ ನಗರ ಬೇಕು ಅಂತ ಹೇಳಿದ್ರಿ. ಇದೇ ವರ್ಷ ಪ್ರಾರಂಭಮಾಡುತ್ತೇನೆ ಎಂದು ಹೇಳುತ್ತೇನೆ. ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲುತ್ತೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಪ್ರಶಸ್ತಿ ಪ್ರದಾನವೇಳೆ ಮಾತನಾಡಿದರು.

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more