ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

ಗುಣಮಟ್ಟದ ಸಿನಿಮಾ ಮಾಡಿ, KGF 2 ಹಾಗೆ ಚೆನ್ನಾಗಿ ಓಡುತ್ತೆ; ಚಿತ್ರರಂಗಕ್ಕೆ ಸಿಎಂ ಬೊಮ್ಮಾಯಿ ಸಲಹೆ

Published : Apr 25, 2022, 06:32 PM IST

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ ಎಂದು ಸಲಹೆ ನೀಡಿದ್ದಾರೆ.

 

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಯದಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ ಉತ್ತಮ ಸಿನಿಮಾಗಳು ಬರುವಂತೆ ವಾಣಿಜ್ಯ ಮಂಡಲಿ ಮಾಡಬೇಕು ಎಂದರು. ಕೋವಿಡ್ ಬಳಿಕ ಸಿನಿಮಾರಂಗ ಕಷ್ಟದಲ್ಲಿದೆ. ಕ್ವಾಲಿಟಿ ಸಿನಿಮಾ ಮಾಡಿ, ಚೆನ್ನಾಗಿ ಓಡುತ್ತೆ. ಈಗ ಕಾಲ ಬದಲಾಗಿದೆ. ಕರ್ನಾಟಕ ಸಿನಿಮಾ ಇಲ್ಲಿಗೆ ಮಾತ್ರ ಸೀಮಿತವಾಗಿಲ್ಲ. ಒಟಿಟಿ ಮೂಲಕ ಎಲ್ಲಾ ಕಡೆ ತೋರಿಸುತ್ತಿದ್ದೀರ. ಅದನ್ನು ಉಪಯೋಗ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಸಿನಿಮಾ ತೋರಿಸಿ. ಕೆಜಿಎಫ್-2 ವಿಶ್ವದೆಲ್ಲೆಡೆ ನೋಡಿದ್ರು. ಸರ್ಕಾರ ನಿಮ್ಮ ಜೊತೆಯಲ್ಲಿದೆ. ಇನ್ನು ಚಿತ್ರ ನಗರ ಬೇಕು ಅಂತ ಹೇಳಿದ್ರಿ. ಇದೇ ವರ್ಷ ಪ್ರಾರಂಭಮಾಡುತ್ತೇನೆ ಎಂದು ಹೇಳುತ್ತೇನೆ. ನಿಮ್ಮ ಬೆನ್ನಿಗೆ ಸರ್ಕಾರ ಸದಾ ನಿಲ್ಲುತ್ತೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಪ್ರಶಸ್ತಿ ಪ್ರದಾನವೇಳೆ ಮಾತನಾಡಿದರು.

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more