ಗಡಿಗೆ ಹೋಗಿ ಯುದ್ಧ ಮಾಡಿದ್ದಾರಾ? ಅಲ್ಲು ಅರ್ಜುನ್ ವಿರುದ್ಧ ಕಿಡಿ ಕಾರಿದ ಸಿಎಂ ರೇವಂತ್ ರೆಡ್ಡಿ!

ಗಡಿಗೆ ಹೋಗಿ ಯುದ್ಧ ಮಾಡಿದ್ದಾರಾ? ಅಲ್ಲು ಅರ್ಜುನ್ ವಿರುದ್ಧ ಕಿಡಿ ಕಾರಿದ ಸಿಎಂ ರೇವಂತ್ ರೆಡ್ಡಿ!

Published : Dec 14, 2024, 06:14 PM IST

ಅಲ್ಲು ಅರ್ಜುನ್ ಬಂಧನ ರಾಜಕೀಯ ಪ್ರೇರಿತ ಅನ್ನೋ ಆರೋಪಗಳು ಕೇಳಿಬರುತ್ತಿರವ ಬೆನ್ನಲ್ಲೇ ಸಿಎಂ ರೇವಂತ್ ರೆಡ್ಡಿ ಸ್ಪಷ್ಟೀಕರಣ ನೀಡಿದ್ದಾರೆ. ಇದೇ ವೇಳೆ ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

ಹೈದರಾಬಾದ್(ಡಿ.14) ಪುಷ್ಪಾ2 ಚಿತ್ರದ ಪ್ರಿಮಿಯರ್ ಶೋ ವೇಳೆ ಮಹಿಳಾ ಅಭಿಮಾನಿ ಸಾವು ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನ ಭಾರಿ ಕೋಲಾಹಲ ಸೃಷ್ಟಿಸಿದೆ. ಅಲ್ಲು ಅರ್ಜುನ್ ಬಂಧನ ರಾಜಕೀಯ ಪ್ರೇರಿತ ಅನ್ನೋ ಆರೋಪಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಅಲ್ಲು ಅರ್ಜುನ್ ತಪ್ಪಿದೆ. ಯಾವುದೇ ರಾಜಕೀಯ ಪ್ರೇರಿತ ಎಲ್ಲ. ಕಾನೂನು ರೀತಿಯಲ್ಲಿ ಕ್ರಮ ಆಗಿದೆ. ಅವರೇನು ಯುದ್ಧ ಮಾಡಿ ಬಂದಿದ್ದಾರಾ ಎಂದು ರೇವಂತ್ ರೆಡ್ಡಿ ಪ್ರಶ್ನಿಸಿದ್ದಾರೆ.
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more