ಗಡಿಗೆ ಹೋಗಿ ಯುದ್ಧ ಮಾಡಿದ್ದಾರಾ? ಅಲ್ಲು ಅರ್ಜುನ್ ವಿರುದ್ಧ ಕಿಡಿ ಕಾರಿದ ಸಿಎಂ ರೇವಂತ್ ರೆಡ್ಡಿ!

ಗಡಿಗೆ ಹೋಗಿ ಯುದ್ಧ ಮಾಡಿದ್ದಾರಾ? ಅಲ್ಲು ಅರ್ಜುನ್ ವಿರುದ್ಧ ಕಿಡಿ ಕಾರಿದ ಸಿಎಂ ರೇವಂತ್ ರೆಡ್ಡಿ!

Published : Dec 14, 2024, 06:14 PM IST

ಅಲ್ಲು ಅರ್ಜುನ್ ಬಂಧನ ರಾಜಕೀಯ ಪ್ರೇರಿತ ಅನ್ನೋ ಆರೋಪಗಳು ಕೇಳಿಬರುತ್ತಿರವ ಬೆನ್ನಲ್ಲೇ ಸಿಎಂ ರೇವಂತ್ ರೆಡ್ಡಿ ಸ್ಪಷ್ಟೀಕರಣ ನೀಡಿದ್ದಾರೆ. ಇದೇ ವೇಳೆ ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

ಹೈದರಾಬಾದ್(ಡಿ.14) ಪುಷ್ಪಾ2 ಚಿತ್ರದ ಪ್ರಿಮಿಯರ್ ಶೋ ವೇಳೆ ಮಹಿಳಾ ಅಭಿಮಾನಿ ಸಾವು ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನ ಭಾರಿ ಕೋಲಾಹಲ ಸೃಷ್ಟಿಸಿದೆ. ಅಲ್ಲು ಅರ್ಜುನ್ ಬಂಧನ ರಾಜಕೀಯ ಪ್ರೇರಿತ ಅನ್ನೋ ಆರೋಪಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಅಲ್ಲು ಅರ್ಜುನ್ ತಪ್ಪಿದೆ. ಯಾವುದೇ ರಾಜಕೀಯ ಪ್ರೇರಿತ ಎಲ್ಲ. ಕಾನೂನು ರೀತಿಯಲ್ಲಿ ಕ್ರಮ ಆಗಿದೆ. ಅವರೇನು ಯುದ್ಧ ಮಾಡಿ ಬಂದಿದ್ದಾರಾ ಎಂದು ರೇವಂತ್ ರೆಡ್ಡಿ ಪ್ರಶ್ನಿಸಿದ್ದಾರೆ.
 

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more