'KGF' ರಾಕಿಯನ್ನು ಹೀಯಾಳಿಸಿದವರಿಗೆ ಕೌಂಟರ್ ಕೊಟ್ಟ  ದಸರ ಹೀರೋ.!

'KGF' ರಾಕಿಯನ್ನು ಹೀಯಾಳಿಸಿದವರಿಗೆ ಕೌಂಟರ್ ಕೊಟ್ಟ ದಸರ ಹೀರೋ.!

Published : Mar 13, 2023, 03:55 PM IST

ಟಾಲಿವುಡ್ ಸ್ಟಾರ್ ನಾನಿ ಕಮರ್ಷಿಯಲ್ ಸಿನಿಮಾಗಳ ಪರವಾಗಿ ಮಾತನಾಡಿದ್ದು, ನಿರ್ದೇಶಕ ವೆಂಕಟೇಶ್‌ಗೆ ಟಾಂಗ್‌ ನೀಡಿದ್ದಾರೆ.  

 'ಕೆಜಿಎಫ್‌' ಸಿನಿಮಾದ ಕುರಿತು ತೆಲುಗು ಸಿನಿಮಾದ ನಿರ್ದೇಶಕ ವೆಂಕಟೇಶ್ ಮಹಾ ಬಾಯಿಗೆ ಬಂದಂತೆ ಮಾತನಾಡಿದ್ದು,'ಕೆಜಿಎಫ್‌' ಸಿನಿಮಾದ ಕಥೆ ಮತ್ತು ಹೀರೋ ಪಾತ್ರವನ್ನು ಬಗ್ಗೆ ಕೆಟ್ಟದಾಗಿ ಹೀಯಾಳಿಸಿದ್ದರು. ಇದಕ್ಕೆ ಟಾಲಿವುಡ್ ಸ್ಟಾರ್ ನಾನಿ ಕಮರ್ಷಿಯಲ್ ಸಿನಿಮಾಗಳ ಪರವಾಗಿ ಮಾತನಾಡಿದ್ದು, ನಿರ್ದೇಶಕ ವೆಂಕಟೇಶ್‌ಗೆ ಟಾಂಗ್‌ ನೀಡಿದ್ದಾರೆ.   ಕಮರ್ಷಿಯಲ್ ಸಿನಿಮಾಗಳು ಮಾತ್ರ ಆದಾಯವನ್ನು ತರುತ್ತವೆ. ಅಂಥ ಸಿನಿಮಾಗಳಿಂದ ನಿರ್ಮಾಪಕರ ಜೇಬು ತುಂಬಿದಾಗ ಮಾತ್ರ ಅವರು, ಇಂಟರೆಸ್ಟಿಂಗ್ ಆಗಿರುವಂತಹ ಪ್ರಾಜೆಕ್ಟ್‌ಗಳನ್ನು ಅವರು ನಿರ್ಮಾಣ ಮಾಡುತ್ತಾರೆ. ಒಂದು ವೇಳೆ ಕಮರ್ಷಿಯಲ್ ಸಿನಿಮಾಗಳೇ ಇಲ್ಲವಾದರೆ, ಥಿಯೇಟರ್‌ಗೆ ಪ್ರೇಕ್ಷಕರನ್ನು ಕರೆತರಲು ಸಾಧ್ಯವಾಗುವುದಿಲ್ಲ ಮತ್ತು ಬೇರೆ ಥರದ ಸಿನಿಮಾಗಳನ್ನು ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!