'KGF' ರಾಕಿಯನ್ನು ಹೀಯಾಳಿಸಿದವರಿಗೆ ಕೌಂಟರ್ ಕೊಟ್ಟ  ದಸರ ಹೀರೋ.!

'KGF' ರಾಕಿಯನ್ನು ಹೀಯಾಳಿಸಿದವರಿಗೆ ಕೌಂಟರ್ ಕೊಟ್ಟ ದಸರ ಹೀರೋ.!

Published : Mar 13, 2023, 03:55 PM IST

ಟಾಲಿವುಡ್ ಸ್ಟಾರ್ ನಾನಿ ಕಮರ್ಷಿಯಲ್ ಸಿನಿಮಾಗಳ ಪರವಾಗಿ ಮಾತನಾಡಿದ್ದು, ನಿರ್ದೇಶಕ ವೆಂಕಟೇಶ್‌ಗೆ ಟಾಂಗ್‌ ನೀಡಿದ್ದಾರೆ.  

 'ಕೆಜಿಎಫ್‌' ಸಿನಿಮಾದ ಕುರಿತು ತೆಲುಗು ಸಿನಿಮಾದ ನಿರ್ದೇಶಕ ವೆಂಕಟೇಶ್ ಮಹಾ ಬಾಯಿಗೆ ಬಂದಂತೆ ಮಾತನಾಡಿದ್ದು,'ಕೆಜಿಎಫ್‌' ಸಿನಿಮಾದ ಕಥೆ ಮತ್ತು ಹೀರೋ ಪಾತ್ರವನ್ನು ಬಗ್ಗೆ ಕೆಟ್ಟದಾಗಿ ಹೀಯಾಳಿಸಿದ್ದರು. ಇದಕ್ಕೆ ಟಾಲಿವುಡ್ ಸ್ಟಾರ್ ನಾನಿ ಕಮರ್ಷಿಯಲ್ ಸಿನಿಮಾಗಳ ಪರವಾಗಿ ಮಾತನಾಡಿದ್ದು, ನಿರ್ದೇಶಕ ವೆಂಕಟೇಶ್‌ಗೆ ಟಾಂಗ್‌ ನೀಡಿದ್ದಾರೆ.   ಕಮರ್ಷಿಯಲ್ ಸಿನಿಮಾಗಳು ಮಾತ್ರ ಆದಾಯವನ್ನು ತರುತ್ತವೆ. ಅಂಥ ಸಿನಿಮಾಗಳಿಂದ ನಿರ್ಮಾಪಕರ ಜೇಬು ತುಂಬಿದಾಗ ಮಾತ್ರ ಅವರು, ಇಂಟರೆಸ್ಟಿಂಗ್ ಆಗಿರುವಂತಹ ಪ್ರಾಜೆಕ್ಟ್‌ಗಳನ್ನು ಅವರು ನಿರ್ಮಾಣ ಮಾಡುತ್ತಾರೆ. ಒಂದು ವೇಳೆ ಕಮರ್ಷಿಯಲ್ ಸಿನಿಮಾಗಳೇ ಇಲ್ಲವಾದರೆ, ಥಿಯೇಟರ್‌ಗೆ ಪ್ರೇಕ್ಷಕರನ್ನು ಕರೆತರಲು ಸಾಧ್ಯವಾಗುವುದಿಲ್ಲ ಮತ್ತು ಬೇರೆ ಥರದ ಸಿನಿಮಾಗಳನ್ನು ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

 

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?