AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

Published : Jan 15, 2025, 12:11 PM ISTUpdated : Jan 15, 2025, 12:22 PM IST

AI ತಂತ್ರಜ್ಞಾನದ ಮೂಲಕ ಕನ್ನಡ ಚಿತ್ರರಂಗದ ದಿಗ್ಗಜರಾದ ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ಪುನೀತ್ ರಾಜ್‌ಕುಮಾರ್, ಚಿರಂಜೀವಿ ಸರ್ಜಾ, ಜಯಂತಿ ಮತ್ತು ಲೀಲಾವತಿ ಅವರನ್ನು ಸಂಕ್ರಾಂತಿ ಹಬ್ಬದಲ್ಲಿ ಪುನಃ ಕಲ್ಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇಡೀ ನಾಡು ಸಂಕ್ರಾಂತಿ ಸಂಭ್ರಮದಲ್ಲಿದೆ. ಈ ಖುಷಿಯ ಸಮಯದಲ್ಲಿ ನಮ್ಮ ಅಗಲಿದ ತಾರೆಯರೆಲ್ಲಾ ಜೊತೆಗಿದ್ರೆ ಹೇಗಿರ್ತಾ ಇತ್ತು. ಇಂಥದ್ದೊಂದು ಕಲ್ಪನೆಯಲ್ಲಿ ಆರ್ಟಿಫಿಷಿಯಲ್ ಇಂಟಿಲಿಜೆನ್ಸ್ ಸೃಷ್ಟಿಸಿದ ಆ ಅದ್ಭುತ ದೃಶ್ಯಾವಳಿ ಇಲ್ಲಿದೆ ನೋಡಿ. ಡಾ,ರಾಜ್​ಕುಮಾರ್, ವಿಷ್ಣು ವರ್ಧನ್ ಅಂಬರೀಷಣ್ಣ , ಶಂಕರ್ ನಾಗ್ ಸೇರಿದಂತೆ ಕನ್ನಡ ಸಿನಿಲೋಕದ ದಿಗ್ಗಜರೆಲ್ಲಾ ಇವತ್ತು ನಮ್ ಜೊತೆಗೆ ಇದ್ದಿದ್ರೆ ಹೇಗಿರ್ತಾ ಇತ್ತು..? ಹಬ್ಬ ಅದೆಷ್ಟು ರಂಗೇರ್ತಾ ಇತ್ತು ಅನ್ನೋ ಕಲ್ಪನೆಯ ಈ ಎಐ ವಿಡಿಯೋ ಸದ್ಯ ಸಖತ್ ಸದ್ದು ಮಾಡ್ತಾ ಇದೆ. ಇವರಷ್ಟೇ ಅಲ್ಲ ಇತ್ತೀಚಿಗೆ ನಮ್ಮನ್ನಗಲಿದ ಅಪ್ಪು, ಚಿರು ಸರ್ಜಾ, ಅಪರ್ಣ.. ಹಿರಿಯ ನಟಿಯರಾದ ಜಯಂತಿ, ಲೀಲಾವತಿ ಸೇರಿದಂತೆ ಅನೇಕ ಸಿನಿಲೋಕದ ದಿಗ್ಗಜರು ಈ ವಿಡಿಯೋದಲ್ಲಿದ್ದಾರೆ. ಸಂಕ್ರಾಂತಿಗೆ ಸ್ಯಾಂಡಲ್​ವುಡ್​ನಲ್ಲಿ ಸಂಭ್ರಮ ಹೆಚ್ಚಿಸಿರೋ ವಿಡಿಯೋ ಇದು. ಇಂಥದ್ದೊಂದು ಅದ್ಭುತವನ್ನ ಸೃಷ್ಟಿಸಿದ ತಂತ್ರಜ್ಞಾನಕ್ಕೆ ಎಲ್ಲರೂ ಸಲಾಂ ಹೇಳ್ತಾ ಇದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!