AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

Published : Jan 15, 2025, 12:11 PM ISTUpdated : Jan 15, 2025, 12:22 PM IST

AI ತಂತ್ರಜ್ಞಾನದ ಮೂಲಕ ಕನ್ನಡ ಚಿತ್ರರಂಗದ ದಿಗ್ಗಜರಾದ ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ಪುನೀತ್ ರಾಜ್‌ಕುಮಾರ್, ಚಿರಂಜೀವಿ ಸರ್ಜಾ, ಜಯಂತಿ ಮತ್ತು ಲೀಲಾವತಿ ಅವರನ್ನು ಸಂಕ್ರಾಂತಿ ಹಬ್ಬದಲ್ಲಿ ಪುನಃ ಕಲ್ಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇಡೀ ನಾಡು ಸಂಕ್ರಾಂತಿ ಸಂಭ್ರಮದಲ್ಲಿದೆ. ಈ ಖುಷಿಯ ಸಮಯದಲ್ಲಿ ನಮ್ಮ ಅಗಲಿದ ತಾರೆಯರೆಲ್ಲಾ ಜೊತೆಗಿದ್ರೆ ಹೇಗಿರ್ತಾ ಇತ್ತು. ಇಂಥದ್ದೊಂದು ಕಲ್ಪನೆಯಲ್ಲಿ ಆರ್ಟಿಫಿಷಿಯಲ್ ಇಂಟಿಲಿಜೆನ್ಸ್ ಸೃಷ್ಟಿಸಿದ ಆ ಅದ್ಭುತ ದೃಶ್ಯಾವಳಿ ಇಲ್ಲಿದೆ ನೋಡಿ. ಡಾ,ರಾಜ್​ಕುಮಾರ್, ವಿಷ್ಣು ವರ್ಧನ್ ಅಂಬರೀಷಣ್ಣ , ಶಂಕರ್ ನಾಗ್ ಸೇರಿದಂತೆ ಕನ್ನಡ ಸಿನಿಲೋಕದ ದಿಗ್ಗಜರೆಲ್ಲಾ ಇವತ್ತು ನಮ್ ಜೊತೆಗೆ ಇದ್ದಿದ್ರೆ ಹೇಗಿರ್ತಾ ಇತ್ತು..? ಹಬ್ಬ ಅದೆಷ್ಟು ರಂಗೇರ್ತಾ ಇತ್ತು ಅನ್ನೋ ಕಲ್ಪನೆಯ ಈ ಎಐ ವಿಡಿಯೋ ಸದ್ಯ ಸಖತ್ ಸದ್ದು ಮಾಡ್ತಾ ಇದೆ. ಇವರಷ್ಟೇ ಅಲ್ಲ ಇತ್ತೀಚಿಗೆ ನಮ್ಮನ್ನಗಲಿದ ಅಪ್ಪು, ಚಿರು ಸರ್ಜಾ, ಅಪರ್ಣ.. ಹಿರಿಯ ನಟಿಯರಾದ ಜಯಂತಿ, ಲೀಲಾವತಿ ಸೇರಿದಂತೆ ಅನೇಕ ಸಿನಿಲೋಕದ ದಿಗ್ಗಜರು ಈ ವಿಡಿಯೋದಲ್ಲಿದ್ದಾರೆ. ಸಂಕ್ರಾಂತಿಗೆ ಸ್ಯಾಂಡಲ್​ವುಡ್​ನಲ್ಲಿ ಸಂಭ್ರಮ ಹೆಚ್ಚಿಸಿರೋ ವಿಡಿಯೋ ಇದು. ಇಂಥದ್ದೊಂದು ಅದ್ಭುತವನ್ನ ಸೃಷ್ಟಿಸಿದ ತಂತ್ರಜ್ಞಾನಕ್ಕೆ ಎಲ್ಲರೂ ಸಲಾಂ ಹೇಳ್ತಾ ಇದ್ದಾರೆ.

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್