AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

AI ತಂತ್ರಜ್ಞಾನದಲ್ಲಿ ಮೂಡಿಬಂದ ದಿಗ್ಗಜರು: ಸಂಕ್ರಾಂತಿ ಹಬ್ಬಕ್ಕೆ ಬಂದ ಡಾ.ರಾಜ್,ವಿಷ್ಣು, ಅಂಬಿ!

Published : Jan 15, 2025, 12:11 PM ISTUpdated : Jan 15, 2025, 12:22 PM IST

AI ತಂತ್ರಜ್ಞಾನದ ಮೂಲಕ ಕನ್ನಡ ಚಿತ್ರರಂಗದ ದಿಗ್ಗಜರಾದ ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ಪುನೀತ್ ರಾಜ್‌ಕುಮಾರ್, ಚಿರಂಜೀವಿ ಸರ್ಜಾ, ಜಯಂತಿ ಮತ್ತು ಲೀಲಾವತಿ ಅವರನ್ನು ಸಂಕ್ರಾಂತಿ ಹಬ್ಬದಲ್ಲಿ ಪುನಃ ಕಲ್ಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇಡೀ ನಾಡು ಸಂಕ್ರಾಂತಿ ಸಂಭ್ರಮದಲ್ಲಿದೆ. ಈ ಖುಷಿಯ ಸಮಯದಲ್ಲಿ ನಮ್ಮ ಅಗಲಿದ ತಾರೆಯರೆಲ್ಲಾ ಜೊತೆಗಿದ್ರೆ ಹೇಗಿರ್ತಾ ಇತ್ತು. ಇಂಥದ್ದೊಂದು ಕಲ್ಪನೆಯಲ್ಲಿ ಆರ್ಟಿಫಿಷಿಯಲ್ ಇಂಟಿಲಿಜೆನ್ಸ್ ಸೃಷ್ಟಿಸಿದ ಆ ಅದ್ಭುತ ದೃಶ್ಯಾವಳಿ ಇಲ್ಲಿದೆ ನೋಡಿ. ಡಾ,ರಾಜ್​ಕುಮಾರ್, ವಿಷ್ಣು ವರ್ಧನ್ ಅಂಬರೀಷಣ್ಣ , ಶಂಕರ್ ನಾಗ್ ಸೇರಿದಂತೆ ಕನ್ನಡ ಸಿನಿಲೋಕದ ದಿಗ್ಗಜರೆಲ್ಲಾ ಇವತ್ತು ನಮ್ ಜೊತೆಗೆ ಇದ್ದಿದ್ರೆ ಹೇಗಿರ್ತಾ ಇತ್ತು..? ಹಬ್ಬ ಅದೆಷ್ಟು ರಂಗೇರ್ತಾ ಇತ್ತು ಅನ್ನೋ ಕಲ್ಪನೆಯ ಈ ಎಐ ವಿಡಿಯೋ ಸದ್ಯ ಸಖತ್ ಸದ್ದು ಮಾಡ್ತಾ ಇದೆ. ಇವರಷ್ಟೇ ಅಲ್ಲ ಇತ್ತೀಚಿಗೆ ನಮ್ಮನ್ನಗಲಿದ ಅಪ್ಪು, ಚಿರು ಸರ್ಜಾ, ಅಪರ್ಣ.. ಹಿರಿಯ ನಟಿಯರಾದ ಜಯಂತಿ, ಲೀಲಾವತಿ ಸೇರಿದಂತೆ ಅನೇಕ ಸಿನಿಲೋಕದ ದಿಗ್ಗಜರು ಈ ವಿಡಿಯೋದಲ್ಲಿದ್ದಾರೆ. ಸಂಕ್ರಾಂತಿಗೆ ಸ್ಯಾಂಡಲ್​ವುಡ್​ನಲ್ಲಿ ಸಂಭ್ರಮ ಹೆಚ್ಚಿಸಿರೋ ವಿಡಿಯೋ ಇದು. ಇಂಥದ್ದೊಂದು ಅದ್ಭುತವನ್ನ ಸೃಷ್ಟಿಸಿದ ತಂತ್ರಜ್ಞಾನಕ್ಕೆ ಎಲ್ಲರೂ ಸಲಾಂ ಹೇಳ್ತಾ ಇದ್ದಾರೆ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!