ರಾಜ್‌ಕುಮಾರ್‌ ಗೂ ರಾಜಕೀಯಕ್ಕೂ  ಎಣ್ಣೆ- ಸೀಗೇಕಾಯಿ..ರಾಜಕೀಯ ಕುರುಕ್ಷೇತ್ರಕ್ಕೆ ಅಣ್ಣಾವ್ರು ಬರಲಿಲ್ಲ ಯಾಕೆ..?

ರಾಜ್‌ಕುಮಾರ್‌ ಗೂ ರಾಜಕೀಯಕ್ಕೂ ಎಣ್ಣೆ- ಸೀಗೇಕಾಯಿ..ರಾಜಕೀಯ ಕುರುಕ್ಷೇತ್ರಕ್ಕೆ ಅಣ್ಣಾವ್ರು ಬರಲಿಲ್ಲ ಯಾಕೆ..?

Published : Apr 25, 2023, 03:59 PM IST

ಈ ಎಲೆಕ್ಷನ್ ಬಿಸಿ ಮಧ್ಯೆ ದೊಡ್ಮನೆಯ ಸಾವಿರಾರು ಅಭಿಮಾನಿಗಳು ಅಣ್ಣಾವ್ರ ಹುಟ್ಟುಹಬ್ಬವನ್ನ ಆಚರಸಿ ಸಂಭ್ರಮಿಸಿದ್ದಾರೆ. ಅದಕ್ಕೆ ಕಾರಣ ರಾಜಕೀಯದಲ್ಲಿ ಅಣ್ಣಾವ್ರಿಗೆ ಇದ್ದ ಆ ಗಟ್ಟಿ ನಿರ್ಧಾರ.ರಾಜ್‌ಕುಮಾರ್‌ಗೆ  ಮತ್ತು  ರಾಜಕೀಯಕ್ಕೆ  ಎಣ್ಣೆ ಸೀಗೇಕಾಯಿ ಇದ್ದಂತೆ. ಅಣ್ಣಾವ್ರಿಗೆ ರಾಜಕೀಯ ಆಗಿಬರುತ್ತಿರಲಿಲ್ಲ.

ರಾಜ್ಯ ರಾಜಕಾರಣ ದಲ್ಲಿ  ಎಲ್ಲರು ಬ್ಯುಸಿಯಾಗಿದ್ದಾರೆ. ರಾಜಕೀಯದಲ್ಲಿ ಕೆಸರೆರಚಾಟ, ಕಚ್ಚಾಟವನ್ನೆಲ್ಲಾ ನೋಡುತ್ತಿದ್ದೇವೆ.  ನೀವೆಲ್ಲಾ ನೋಡುತ್ತಿದ್ದೀರಾ. ಅಣ್ಣಾವ್ರ ಹಾಗೆ ಚಿತ್ರರಂಗದಲ್ಲಿರುವವರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.  ಚುನಾವಣಾ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದಾರೆ.  ಈ ಎಲೆಕ್ಷನ್ ಬಿಸಿ ಮಧ್ಯೆ ದೊಡ್ಮನೆಯ ಸಾವಿರಾರು ಅಭಿಮಾನಿಗಳು ಅಣ್ಣಾವ್ರ ಹುಟ್ಟುಹಬ್ಬವನ್ನ ಆಚರಸಿ ಸಂಭ್ರಮಿಸಿದ್ದಾರೆ. ಅದಕ್ಕೆ ಕಾರಣ ರಾಜಕೀಯದಲ್ಲಿ ಅಣ್ಣಾವ್ರಿಗೆ ಇದ್ದ ಆ ಗಟ್ಟಿ ನಿರ್ಧಾರ. ನಟ ಸಾರ್ವಭೌಮ  ರಾಜಕೀಯಕ್ಕೆ ಬಂದಿದ್ರೆ,  ಅದೆಷ್ಟು ಭಾರಿ ಮುಖ್ಯಮಂತ್ರಿ ಆಗಿರುತ್ತಿದ್ದರು, ಅಂತಹ ದೊಡ್ಡ ಆಫರ್ ಗಳು ಅಣ್ಣಾವ್ರ ಕಾಲ ಬುಡಕ್ಕೆ ಬಂದಿತ್ತು. ಆದ್ರೆ ರಾಜ್‌ಕುಮಾರ್‌ಗೆ  ಮತ್ತು  ರಾಜಕೀಯಕ್ಕೆ  ಎಣ್ಣೆ ಸೀಗೇಕಾಯಿ ಇದ್ದಂತೆ. ಅಣ್ಣಾವ್ರಿಗೆ ರಾಜಕೀಯ ಆಗಿಬರುತ್ತಿರಲಿಲ್ಲ. ರಾಜಕೀಯ ಅಂದ್ರೆ ರಾಜ್ಕುಮಾರ್ ಅಜ್ಞಾತವಾಸಿ  ಆಗುತ್ತಿದ್ದರು. ಅವರಿಗೆ  ರಾಜಕೀಯದ ಮೇಲೆ ಕಿಂಚಿತ್ತು ಆಸಕ್ತಿ ಇರಲಿಲ್ಲ. ಆದ್ರೆ ರಾಜಕಾರಣಿಗಳಿಗೆ ಮಾತ್ರ ರಾಜ್‌ಕುಮಾರ್ ಬೇಕಿತ್ತು. ಅಣ್ಣಾವ್ರನ್ನ ಕಂಡರೆ ರಾಜಕಾರಣಿಗಳಿಗೆ ಅಪಾರ ಪ್ರೀತಿ, ಗೌರವ ಮತ್ತು ಭಯ ಇತ್ತು. ಹೀಗಾಗಿ ಯಾರೆಲ್ಲಾ ಮುಖ್ಯಮಂತ್ರಿ, ಮಂತ್ರಿ, ಎಂಎಲ್ಎಗಳಾಗುತ್ತಿದ್ದರು ಅವರು ಮೊದಲು ವರನಟನ ಮನೆಗೆ ಹೋಗಿ ಆಶೀರ್ವಾದ ಪಡೆಯುತ್ತಿದ್ದರು. 
 

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more