Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!

Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!

Published : May 27, 2025, 03:45 PM ISTUpdated : May 28, 2025, 10:36 AM IST

ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ತಮಿಳಿನ 'ಕುಬೇರ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧನುಷ್ ಮತ್ತು ನಾಗಾರ್ಜುನ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಣ ಮತ್ತು ಶ್ರೀಮಂತ ವ್ಯಕ್ತಿಯ ಕಥೆಯನ್ನ ಕುಬೇರ ಸಿನಿಮಾ ಹೇಳುತ್ತಿದೆ. 

ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ.  ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಕೆ ಈ ಸಿನಿಮಾದಲ್ಲಿದೆ. ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಕನ್ನಡ ಚಿತ್ರರಂಗದ ಪ್ರತಿಭಾವಂತ ಚೈತ್ರಾ ಜೆ ಆಚಾರ್..‌ ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಟ್ಯಾಲೆಂಟೆಡ್​ ಹೀರೋಯಿನ್ ಚೈತ್ರಾ ಜೆ ಆಚಾರ್​ ಈಗ ಮಾರ್ನಮಿ ಅನ್ನೋ ಸಿನಿಮಾ ಮಾಡುತ್ತಿದ್ದಾರೆ. ಕರಾವಳಿ ಭಾಗದ ಪ್ರೇಮಕಥೆಯುಳ್ಳ ಮಾರ್ನಮಿ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚೈತ್ರಾ ಪಾತ್ರ ಪರಿಚಯದ ಟೀಸರ್ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ಹಿಟ್​ ಧಾರವಾಹಿ ಸೀತಾರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.ಇನ್ನೈದು ದಿನದಲ್ಲಿ ಸೀತಾರಾಮ ಧಾರವಾಹಿ ಮುಕ್ತಾಯ ಆಗಲಿದೆ. ಹೀಗಾಗಿ ಐದು ದಿನಕ್ಕೆ ಐದು ತರದ ಕಥೆಗಳು ಸೀತಾರಾಮ ಸೀರಿಯಲ್​​ನಲ್ಲಿ ಪ್ರಸಾರ ಆಗಲಿದೆ. 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more