Allu Arjun ವರದಕ್ಷಿಣೆ ಪಡೆದ್ರಾ? ಹೆಲಿಕಾಪ್ಟರ್‌ ಕೂಡಾ?: ಅಲ್ಲು ಬಗ್ಗೆ ಮಾವ ಹೇಳಿದ್ದೇನು?

Allu Arjun ವರದಕ್ಷಿಣೆ ಪಡೆದ್ರಾ? ಹೆಲಿಕಾಪ್ಟರ್‌ ಕೂಡಾ?: ಅಲ್ಲು ಬಗ್ಗೆ ಮಾವ ಹೇಳಿದ್ದೇನು?

Published : May 23, 2022, 09:40 PM IST

ಟಾಲಿವುಡ್‌ನ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ‘ಪುಷ್ಪ-2’ ಸಿನಿಮಾ ತಯಾರಿಯಲ್ಲಿದ್ದಾರೆ. ಈ ನಡುವೆ ಅಲ್ಲು ಅರ್ಜುನ್ ಅವರ ಮಾವ ಚಂದ್ರಶೇಖರ್ ತಮ್ಮ ಅಳಿಯನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. 

ಟಾಲಿವುಡ್‌ನ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ‘ಪುಷ್ಪ-2’ ಸಿನಿಮಾ ತಯಾರಿಯಲ್ಲಿದ್ದಾರೆ. ಅಭಿಮಾನಿಗಳೂ ಸಹ ಅಲ್ಲು ಅರ್ಜುನ್ ಹೋದಲ್ಲಿ ಬಂದಲ್ಲಿ ಅದೇ ಪ್ರಶ್ನೆ ಕೇಳುತ್ತಿದ್ದಾರೆ,. ಪುಷ್ಪ 2 ಸಿನಿಮಾ ಯಾವಾಗ? ಅಂತ. ಈ ನಡುವೆ ಅಲ್ಲು ಅರ್ಜುನ್ ಅವರ ಮಾವ ಚಂದ್ರಶೇಖರ್ ತಮ್ಮ ಅಳಿಯನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಹೌದು! ತಮ್ಮ ಮಗಳು ಸ್ನೇಹಾ ರೆಡ್ಡಿ ಹಾಗೂ ಅಲ್ಲು ಅರ್ಜುನ್ ಪ್ರೀತಿ, ಸಂಸಾರದ ಬಗ್ಗೆ ಹೇಳಿದ್ದಾರೆ. ಮುಖ್ಯವಾಗಿ ಮದುವೆ ವೇಳೆ ಅಲ್ಲು ಅರ್ಜುನ್ ವರದಕ್ಷಿಣೆ ಪಡೆದಿದ್ದರಾ? ಹೆಲಿಕಾಪ್ಟರ್‌ ಕೂಡಾನಾ? ಅಂತ. 

ಅಲ್ಲು ಅರ್ಜುನ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್: ಕೆಜಿಎಫ್ 2ನಿಂದ ಪುಷ್ಪ 2 ಚಿತ್ರಕ್ಕೆ ಸಿಕ್ತು ಬಂಪರ್ ಆಫರ್!

ಆದರೆ ಚಂದ್ರಶೇಖರ್ ಇಲ್ಲ ಎಂದಿದ್ದಾರೆ. ಅಲ್ಲು ಅರ್ಜುನ್ ಯಾವುದೇ ವರದಕ್ಷಿಣೆ ಪಡೆದಿಲ್ಲ. ಅಲ್ಲು ಕುಟುಂಬ ವರದಕ್ಷಿಣೆ ವಿರುದ್ಧವಾಗಿದೆ. ಅವರು ಅವರದ್ದೇ ಆದ ಸಾಕಷ್ಟು ಸಂಪಾದನೆ ಮಾಡಿಕೊಂಡಿದ್ದಾರೆ. ನಾವು ಅವರಿಗೆ ಕೊಡುವುದು ದೊಡ್ಡ ವಿಷಯ ಎಂದು ಹೇಳಿದ್ದಾರೆ. ಇನ್ನು ಅಲ್ಲು ಅರ್ಜುನ್ ಮಾವ ಚಂದ್ರಶೇಖರ್ ಅವರ ಈ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ವರದಕ್ಷಿಣೆ ತೆಗೆದುಕೊಂಡಿಲ್ಲ ಎಂದು ಅಲ್ಲು ಅರ್ಜುನ್‌ ಬಗ್ಗೆ ಮಾವ ಹೇಳಿದ್ದಕ್ಕೆ ಮೆಚ್ಚುಗೆಯ ಕಾಮೆಂಟ್ ಹರಿದು ಬರುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more