Rana Daggubati: ಪುನೀತ್ ಪುತ್ಥಳಿ ಇಟ್ಟು ಅಪ್ಪಿಕೊಂಡ ರಾಣಾ ದಗ್ಗುಬಾಟಿ

Rana Daggubati: ಪುನೀತ್ ಪುತ್ಥಳಿ ಇಟ್ಟು ಅಪ್ಪಿಕೊಂಡ ರಾಣಾ ದಗ್ಗುಬಾಟಿ

Published : Oct 06, 2022, 12:51 PM IST

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್‌ ಡಾ. ಪುನೀತ್ ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ, ಅವರ ನೆನಪು ಒಂದು ವರ್ಷವಾದರೂ ಯಾರಲ್ಲೂ ಮಾಸಿಲ್ಲ. ಈಗಲೂ ಅವರ ಅಗಲಿಕೆಯ ನೋವಿನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. 

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್‌ ಡಾ. ಪುನೀತ್ ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ, ಅವರ ನೆನಪು ಒಂದು ವರ್ಷವಾದರೂ ಯಾರಲ್ಲೂ ಮಾಸಿಲ್ಲ. ಈಗಲೂ ಅವರ ಅಗಲಿಕೆಯ ನೋವಿನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಮಾತ್ರವಲ್ಲ, ಹೊರರಾಜ್ಯದಲ್ಲೂ ಅಪ್ಪು ನೆನೆದು ಈಗಲೂ ಜನರು ಕಣ್ಣೀರು ಇಡುತ್ತಲೇ ಇದ್ದಾರೆ. ಸದ್ಯ ಟಾಲಿವುಡ್‌ ನಟ ರಾಣಾ ದಗ್ಗುಬಾಟಿ ಅವರು ಪುನೀತ್ ಕುರಿತು ಹಾಕಿರುವ ಒಂದು ಪೋಸ್ಟ್ ಹಲವರನ್ನು ಭಾವುಕರನ್ನಾಗಿಸಿದೆ. ರಾಣಾ ಅವರು ತಮ್ಮ ಆಫೀಸ್‌ನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿಯನ್ನು ಇಟ್ಟುಕೊಂಡಿದ್ದಾರೆ. ಹೌದು! ತಮ್ಮ ಆಫೀಸ್‌ನಲ್ಲಿರುವ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿಯ ಒಂದು ಫೋಟೋವನ್ನು ಕ್ಲಿಕ್ ಮಾಡಿ, ಟ್ವೀಟ್ ಮಾಡಿರುವ ರಾಣಾ ದಗ್ಗುಬಾಟಿ ಅವರು, 'ತುಂಬ ಸುಂದರವಾದ ಸ್ಮರಣಿಕೆ ಇಂದು ನನ್ನ ಕಚೇರಿಗೆ ಬಂತು. ಮಿಸ್ ಯೂ ಮೈ ಫ್ರೆಂಡ್ ಪುನೀತ್ ರಾಜ್‌ಮಾರ್..' ಎಂದು ಬರೆದುಕೊಂಡಿದ್ದಾರೆ. ಇನ್ನು ಪುನೀತ್ ರಾಜ್‌ಕುಮಾರ್ ಮೇಲೆ ರಾಣಾ ದಗ್ಗುಬಾಟಿ ಇಟ್ಟಿರುವ ಪ್ರೀತಿ ಕಂಡು ಅಪ್ಪು ಅಭಿಮಾನಿಗಳು ಭಾವುಕರಾಗಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more