Rana Daggubati: ಪುನೀತ್ ಪುತ್ಥಳಿ ಇಟ್ಟು ಅಪ್ಪಿಕೊಂಡ ರಾಣಾ ದಗ್ಗುಬಾಟಿ

Rana Daggubati: ಪುನೀತ್ ಪುತ್ಥಳಿ ಇಟ್ಟು ಅಪ್ಪಿಕೊಂಡ ರಾಣಾ ದಗ್ಗುಬಾಟಿ

Published : Oct 06, 2022, 12:51 PM IST

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್‌ ಡಾ. ಪುನೀತ್ ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ, ಅವರ ನೆನಪು ಒಂದು ವರ್ಷವಾದರೂ ಯಾರಲ್ಲೂ ಮಾಸಿಲ್ಲ. ಈಗಲೂ ಅವರ ಅಗಲಿಕೆಯ ನೋವಿನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. 

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್‌ ಡಾ. ಪುನೀತ್ ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇದ್ದರೂ, ಅವರ ನೆನಪು ಒಂದು ವರ್ಷವಾದರೂ ಯಾರಲ್ಲೂ ಮಾಸಿಲ್ಲ. ಈಗಲೂ ಅವರ ಅಗಲಿಕೆಯ ನೋವಿನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಮಾತ್ರವಲ್ಲ, ಹೊರರಾಜ್ಯದಲ್ಲೂ ಅಪ್ಪು ನೆನೆದು ಈಗಲೂ ಜನರು ಕಣ್ಣೀರು ಇಡುತ್ತಲೇ ಇದ್ದಾರೆ. ಸದ್ಯ ಟಾಲಿವುಡ್‌ ನಟ ರಾಣಾ ದಗ್ಗುಬಾಟಿ ಅವರು ಪುನೀತ್ ಕುರಿತು ಹಾಕಿರುವ ಒಂದು ಪೋಸ್ಟ್ ಹಲವರನ್ನು ಭಾವುಕರನ್ನಾಗಿಸಿದೆ. ರಾಣಾ ಅವರು ತಮ್ಮ ಆಫೀಸ್‌ನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿಯನ್ನು ಇಟ್ಟುಕೊಂಡಿದ್ದಾರೆ. ಹೌದು! ತಮ್ಮ ಆಫೀಸ್‌ನಲ್ಲಿರುವ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿಯ ಒಂದು ಫೋಟೋವನ್ನು ಕ್ಲಿಕ್ ಮಾಡಿ, ಟ್ವೀಟ್ ಮಾಡಿರುವ ರಾಣಾ ದಗ್ಗುಬಾಟಿ ಅವರು, 'ತುಂಬ ಸುಂದರವಾದ ಸ್ಮರಣಿಕೆ ಇಂದು ನನ್ನ ಕಚೇರಿಗೆ ಬಂತು. ಮಿಸ್ ಯೂ ಮೈ ಫ್ರೆಂಡ್ ಪುನೀತ್ ರಾಜ್‌ಮಾರ್..' ಎಂದು ಬರೆದುಕೊಂಡಿದ್ದಾರೆ. ಇನ್ನು ಪುನೀತ್ ರಾಜ್‌ಕುಮಾರ್ ಮೇಲೆ ರಾಣಾ ದಗ್ಗುಬಾಟಿ ಇಟ್ಟಿರುವ ಪ್ರೀತಿ ಕಂಡು ಅಪ್ಪು ಅಭಿಮಾನಿಗಳು ಭಾವುಕರಾಗಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more