ಒಂದೇ ಸಿನಿಮಾದಲ್ಲಿ ಯಶ್, ಪ್ರಭಾಸ್, ಜೂ.ಎನ್‌ಟಿಆರ್; ಹೊಂಬಾಳೆ ಫಿಲ್ಮ್ಸ್‌ನ ಹೊಸ ಸಾಹಸ

ಒಂದೇ ಸಿನಿಮಾದಲ್ಲಿ ಯಶ್, ಪ್ರಭಾಸ್, ಜೂ.ಎನ್‌ಟಿಆರ್; ಹೊಂಬಾಳೆ ಫಿಲ್ಮ್ಸ್‌ನ ಹೊಸ ಸಾಹಸ

Published : May 17, 2022, 06:21 PM IST

ಕನ್ನಡ ಸಿನಿಮಾರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಹೊಂಬಾಳೆ ಸಂಸ್ಥೆ. ಆರಂಭದಿಂದಲೂ ಬಿಗ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿದೆ. ಕ್ವಾಲಿಟಿ ಮೇಕಿಂಗ್ ಹಾಗೂ ಸ್ಟಾರ್ ಕಾಸ್ಟ್ ನಲ್ಲಿ ಎಂದಿಗೂ ಕಾಂಪ್ರಮೈಸ್ ಆಗದ ಈ ಸಂಸ್ಥೆ, ಕೆಜಿಎಫ್ 2 ನಂತರ ಮತ್ತೊಂದು ದೊಡ್ಡ ಪ್ಯಾನ್ ಇಂಡಿಯಾ ಹಾಗೂ ಮಲ್ಟಿ ಸ್ಟಾರರ್ ಸಿನಿಮಾವನ್ನ ಪ್ಲಾನ್ ಮಾಡಿದೆ.

ಕನ್ನಡ ಸಿನಿಮಾರಂಗದ ಹೆಮ್ಮೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಹೊಂಬಾಳೆ ಸಂಸ್ಥೆ. ಆರಂಭದಿಂದಲೂ ಬಿಗ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿದೆ. ಕ್ವಾಲಿಟಿ ಮೇಕಿಂಗ್ ಹಾಗೂ ಸ್ಟಾರ್ ಕಾಸ್ಟ್ ನಲ್ಲಿ ಎಂದಿಗೂ ಕಾಂಪ್ರಮೈಸ್ ಆಗದ ಈ ಸಂಸ್ಥೆ, ಕೆಜಿಎಫ್ 2 ನಂತರ ಮತ್ತೊಂದು ದೊಡ್ಡ ಪ್ಯಾನ್ ಇಂಡಿಯಾ ಹಾಗೂ ಮಲ್ಟಿ ಸ್ಟಾರರ್ ಸಿನಿಮಾವನ್ನ ಪ್ಲಾನ್ ಮಾಡಿದೆ. ಈ ಚಿತ್ರದ ಸ್ಟಾರ್ ಕಾಸ್ಟ್ ನಿಜಕ್ಕೂ ಶಾಕಿಂಗ್ ಆಗಿದೆ ಸ್ಟಾರ್ ಲಿಸ್ಟ್ ಕೇಳಿದ್ರೆ ಖುಷಿಯ ಜೊತೆಗೆ ಆಶ್ಚರ್ಯವೂ ಆಗುತ್ತೆ. ಈ ಚಿತ್ರದಲ್ಲಿ ಟಾಲಿವುಡ್ ನ ಸೂಪರ್ ಸ್ಟಾರ್ ಗಳಾದ ಪ್ರಭಾಸ್ , ಜ್ಯೂ ಎನ್ ಟಿ ಆರ್ ಹಾಗೂ ಕನ್ನಡದ ನ್ಯಾಷನಲ್ ಸ್ಟಾರ್ ರಾಕಿಂಗ್ ಸ್ಟಾರ್ ಕೂಡ ಇರಲಿದ್ದಾರೆ. ಸದ್ಯ ಹೊಂಬಾಳೆ ಸಂಸ್ಥೆಯ ಬಳಿ ಯಶ್, ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಕಾಲ್ ಶೀಟ್ ಇದೆ. ಇನ್ನು ಜ್ಯೂ ಎನ್ ಟಿ ಆರ್ ಮುಂದಿನ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಾರೆ. ಹಾಗಾಗಿ ಈ ಮೂವರನ್ನು ಒಟ್ಟಿಗೆ ಸೇರಿಸಿ ಸಿನಿಮಾ ಮಾಡುವುದು ಹೊಂಬಾಳೆಗೆ ದೊಡ್ಡ ವಿಷಯವಲ್ಲ.

 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more