Rashmika Mandanna: ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಎಂದ ಶ್ರೀವಲ್ಲಿ!

Rashmika Mandanna: ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಎಂದ ಶ್ರೀವಲ್ಲಿ!

Suvarna News   | Asianet News
Published : Mar 06, 2022, 03:29 PM IST

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಅಂದುಕೊಂಡಿರುವೆ. ಅದರಲ್ಲೂ 'ಪುಷ್ಪ' ಮತ್ತು 'ಆಡುವಾಳ್ಳು ಮೀಕು ಜೋಹಾರ್ಲು' ಸಿನಿಮಾ ಚಿತ್ರೀಕರಣ ಮಾಡಿದ ಮೇಲೆ ಹೀಗೆ ಅನಿಸಿದೆ ಎಂದು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಸುಮಾರು ಒಂದು ತಿಂಗಳಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ.  'ಪುಷ್ಪ' (Pushpa) ಸಿನಿಮಾ ಹಿಟ್ ಆದ ನಂತರ ರಶ್ಮಿಕಾ ಅಭಿನಯದ 'ಆಡುವಾಳ್ಳು ಮೀಕು ಜೋಹಾರ್ಲು' (Adavallu Meeku Joharlu) ಸಿನಿಮಾ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ ವೇಳೆ ರಶ್ಮಿಕಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಹೌದು!  'ನಾನು ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಅಂದುಕೊಂಡಿರುವೆ. ಅದರಲ್ಲೂ 'ಪುಷ್ಪ' ಮತ್ತು 'ಆಡುವಾಳ್ಳು ಮೀಕು ಜೋಹಾರ್ಲು' ಸಿನಿಮಾ ಚಿತ್ರೀಕರಣ ಮಾಡಿದ ಮೇಲೆ ಹೀಗೆ ಅನಿಸಿದೆ. ಈ ಎರಡೂ ಚಿತ್ರಗಳಿಗೆ ಡಿಫರೆಂಟ್ ಅಗಿರುವ ಕಾಸ್ಟ್ಯೂಮ್‌ಗಳನ್ನು ಬದಲಾಯಿಸಿ ಸಾಕಾಗಿದೆ. 

ಪುಷ್ಪ 2 ಸಿನಿಮಾ ಮಾಡೋಕೆ 2.5 ಕೋಟಿ ರೂ ಬೇಡಿಕೆ ಇಟ್ಟ ರಶ್ಮಿಕಾ ಮಂದಣ್ಣ?

ಹುಡುಗರಿಗೆ ಇಷ್ಟೆಲ್ಲಾ ಕೆಲಸ ಇಲ್ಲ ಅವರ ಜೀವನ ತುಂಬಾನೇ ಸುಲಭ. ಇಷ್ಟೊಂದು ಬದಲಾವಣೆ ಇರುವುದಿಲ್ಲ' ಎಂದು ರಶ್ಮಿಕಾ ಹೇಳಿದ್ದಾರೆ. ಮಾತ್ರವಲ್ಲದೇ 'ಆಡುವಾಳ್ಳು ಮೀಕು ಜೋಹಾರ್ಲು ಸಿನಿಮಾವನ್ನು ಎಲ್ಲಾ ವಯಸ್ಸಿನವರು ನೋಡಬೇಕು. ಕೆಲವೊಂದು ನೈಜ ದೃಶಗಳನ್ನು ಸಿನಿಮಾದಲ್ಲಿ ಬಳಸಲಾಗಿದೆ. ತುಂಬಾ ಕಾಮಿಡಿ ಮತ್ತು ಎಮೋಷನ್‌ ಮತ್ತು ರಿಯಲ್‌ ಘಟನೆಗಳನ್ನು ಜನರ ಮುಂದೆ ತಂದಿಡುವ ಪ್ರಯತ್ನವಾಗಿದೆ. ಎಲ್ಲರೂ ಫ್ಯಾಮಿಲಿ ಕರೆದುಕೊಂಡು ಬನ್ನಿ' ಎಂದು ರಶ್ಮಿಕಾ ವೇದಿಕೆ ಮೇಲೆ ಮಾತನಾಡಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more