ನಿಜಕ್ಕೂ ಇದು ಅಚ್ಚರಿ, ಕಾಂತಾರ ಸಿನಿಮಾಗೂ ಈ ನೈಜ ಘಟನೆಗೆ ಇದೆ ಹೋಲಿಕೆ...

ನಿಜಕ್ಕೂ ಇದು ಅಚ್ಚರಿ, ಕಾಂತಾರ ಸಿನಿಮಾಗೂ ಈ ನೈಜ ಘಟನೆಗೆ ಇದೆ ಹೋಲಿಕೆ...

Published : Oct 09, 2022, 05:57 PM IST

ದಕ್ಷಿಣ ಕನ್ನಡದಲ್ಲಿ ಕಾಂತಾರ ಕಥೆಯನ್ನು ನೆನಪಿಸುವ ಘಟನೆ ನಡೆದಿದ್ದು, ಕಾಂತಾರ ಸಿನಿಮಾ ಪ್ರದರ್ಶನ ಕಾಣುತ್ತಿರುವಾಗಲೇ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ದೈವಗಳ ಕಾರಣಿಕತೆಯ ಬಗ್ಗೆ ಚರ್ಚೆಯಾಗುತ್ತಿದೆ. 

ಕಾಂತಾರ ಸಿನಿಮಾ ಕರಾವಳಿಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ್ದು, ಅಲ್ಲಿಯ ದೈವಾರಾಧನೆಯ ಮಹತ್ವ, ಕಾರಣಿಕ ಶಕ್ತಿಯನ್ನು ತಿಳಿಸಿದೆ. ಇಗ ಚಿತ್ರದಲ್ಲಿನ ಕಥೆಯನ್ನು ನೆನಪಿಸುವ ಘಟನೆ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಸಿನಿಮಾದಲ್ಲಿ ತೋರಿಸಿರುವ ಮಾದರಿಯಲ್ಲೇ ಘಟನೆ ನಡೆದಿತ್ತು ಎನ್ನಲಾಗಿದೆ. ಪೆರ್ನೆಯಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ಅಸಹಜ ಸಾವು, ನಾಗರಹಾವುಗಳ ನಿರಂತರ ಮರಣವಾಗುತ್ತಿದ್ದು, ಅದಲ್ಲದೆ ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ರಾಮಕ್ಕೆ ಸೇರಿದ ೧೦ ಜನರು ಸಾವನ್ನಪ್ಪಿದ್ದರು. ಈ  ದುರ್ಘಟನೆಗಳಿಗೆ ಕಾರಣವನ್ನು ಹುಡುಕಿ ಹೊರಟಾಗ ದೈವಗಳ ಆರಾಧನೆಯ ನಿರ್ಲಕ್ಷ್ಯ ಎಂದು ತಿಳಿದುಬಂದಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more