ಕೆಬಿಸಿಯಲ್ಲಿ ಕನ್ನಡತಿ ಸುಧಾಮೂರ್ತಿ; ಸರಳತೆಗೆ ಸಲಾಂ ಎಂದ ಬಿಗ್ ಬಿ!

Nov 29, 2019, 3:55 PM IST

ಖ್ಯಾತ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್‌ಪತಿ' ಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಭಾಗವಹಿಸಿದ್ದಾರೆ.  ಕಾರ್ಯಕ್ರಮ ಆರಂಭಕ್ಕೂ ಮುನ್ನ ಅಮಿತಾಬ್ ಸುಧಾ ಮೂರ್ತಿ ಕಾಲಿಗೆ ಬಿದ್ದಿದ್ದು ಗಮನ ಸೆಳೆದಿದೆ.  ಸುಧಾಮೂರ್ತಿಯವರ ಸಾಧನೆ, ಸರಳತೆಯನ್ನು ಬಿಗ್ ಬಿ ಶ್ಲಾಘಿಸಿದ್ದಾರೆ.  ಈ ಎಪಿಸೋಡ್ ಇಂದು ಸಂಜೆ ಪ್ರಸಾರವಾಗಲಿದೆ. 

ಕನ್ನಡದ ಹೆಮ್ಮೆ ಸುಧಾಮೂರ್ತಿ ಕೆಬಿಸಿಲಿ; ಅಮಿತಾಬ್‌ಗೆ ಸಿಕ್ತು ದೇವದಾಸಿಯರ ಕೌದಿ !

ಕಾರ್ಯಕ್ರಮದ ಅನುಭವದ ಬಗ್ಗೆ ಸ್ವತಃ ಸುಧಾಮೂರ್ತಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಕೇಳಿ.