ಪುಷ್ಪ 2 ಸಿನಿಮಾಗೆ ಸಂಭಾವನೆ ಬೇಡ ಎಂದ ಅಲ್ಲು ಅರ್ಜುನ್: ನಿರ್ಮಾಪಕರ ಜೊತೆ ಬಿಗ್ ಡೀಲ್!

ಪುಷ್ಪ 2 ಸಿನಿಮಾಗೆ ಸಂಭಾವನೆ ಬೇಡ ಎಂದ ಅಲ್ಲು ಅರ್ಜುನ್: ನಿರ್ಮಾಪಕರ ಜೊತೆ ಬಿಗ್ ಡೀಲ್!

Published : Nov 27, 2023, 08:34 PM IST

ಪುಷ್ಪ ಅಲ್ಲು ಅರ್ಜುನ್ ಅವರು ನಟಿಸಿದ ಕೊನೆಯ ಚಿತ್ರ. ಇದು 2021 ರ ಕೊನೆಯಲ್ಲಿ ತೆರೆಗೆ ಬಂದಿತು. ಸುಕುಮಾರ್ ನಿರ್ದೇಶನದ ಈ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಯಿತು. ಈ ಚಿತ್ರದಲ್ಲಿನ ಅಭಿನಯಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದಿದ್ದು, ಈ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೂ ನಟ ಪಾತ್ರರಾಗಿದ್ದಾರೆ. 
 

ಪುಷ್ಪ ಅಲ್ಲು ಅರ್ಜುನ್ ಅವರು ನಟಿಸಿದ ಕೊನೆಯ ಚಿತ್ರ. ಇದು 2021 ರ ಕೊನೆಯಲ್ಲಿ ತೆರೆಗೆ ಬಂದಿತು. ಸುಕುಮಾರ್ ನಿರ್ದೇಶನದ ಈ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಯಿತು. ಈ ಚಿತ್ರದಲ್ಲಿನ ಅಭಿನಯಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದಿದ್ದು, ಈ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೂ ನಟ ಪಾತ್ರರಾಗಿದ್ದಾರೆ. ಸದ್ಯ ಪುಷ್ಪ 2 ಕೂಡ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾದ ಬಿಸಿನೆಸ್ ಈಗಾಗಲೇ ಜೋರಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ಕಲೆಕ್ಷನ್ ಮಾಡಲಿದೆ ಎಂದು ಚಿತ್ರತಂಡ ನಿರೀಕ್ಷಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಟ ಅಲ್ಲು ಅರ್ಜುನ್ ಅವರು ಪುಷ್ಪಾ ನಿರ್ಮಾಪಕರೊಂದಿಗೆ ಪ್ರಮುಖ ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅದರಂತೆ ಚಿತ್ರಕ್ಕೆ ಸಂಭಾವನೆ ಬೇಡ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ. ಬದಲಾಗಿ ಚಿತ್ರದ ಲಾಭದ ಶೇ.33ರಷ್ಟು ಹಣವನ್ನು ಅವರಿಗೆ ಸಂಭಾವನೆಯಾಗಿ ನೀಡಬೇಕು ಎಂದು ಒಪ್ಪಂದದಲ್ಲಿ ಹೇಳಲಾಗಿದೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more