RRR Movie: ಪ್ರೀ-ರಿಲೀಸ್ ಈವೆಂಟ್‌ಗೂ ಮುನ್ನ ನಿರ್ದೇಶಕರು ಹಾಗೂ ನಟರ ನಡುವೆ ನಡೆದಿದ್ದೇನು ಗೊತ್ತಾ?

RRR Movie: ಪ್ರೀ-ರಿಲೀಸ್ ಈವೆಂಟ್‌ಗೂ ಮುನ್ನ ನಿರ್ದೇಶಕರು ಹಾಗೂ ನಟರ ನಡುವೆ ನಡೆದಿದ್ದೇನು ಗೊತ್ತಾ?

Suvarna News   | Asianet News
Published : Mar 20, 2022, 06:46 PM IST

'ಆರ್‌ಆರ್‌ಆರ್‌' ಚಿತ್ರದ ಪ್ರೀ-ರಿಲೀಸ್ ಈವೆಂಟ್ ಕಾರ್ಯಕ್ರಮಕ್ಕೂ ಮುಂಚೆ ರಾಜಮೌಳಿ, ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್ ಇಂದು ಕೊಠಡಿಯಲ್ಲಿ ಸೇರಿಕೊಂಡು ಏನೆಲ್ಲಾ ತರ್ಲೆ-ತಮಾಷೆ ಮಾಡಿದ್ದಾರೆ ಗೊತ್ತಾ?

ಎಸ್‌.ಎಸ್‌.ರಾಜಮೌಳಿ (SS Rajamouli) ನಿರ್ದೇಶನದ ಜ್ಯೂ.ಎನ್​ಟಿಆರ್ (Jr NTR) ಮತ್ತು ರಾಮ್​ ಚರಣ್ (Ram Charan)​ ಕಾಂಬಿನೇಷನ್‌ನ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' (RRR) (ರೌದ್ರ-ರಣ-ರುಧಿರ) ಸಿನಿಮಾ ಮಾರ್ಚ್ 25ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ಡಿವಿವಿ ಎಂಟರ್‌ಟೈನ್ಮೆಂಟ್ (DVV Entertainment) ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ವಿ.ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. 1920ನೇ ಇಸವಿಯ ಆರಂಭದಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆಯನ್ನು ಚಿತ್ರ ಒಳಗೊಂಡಿದೆ. 

ಮೊದಲ ದಿನವೇ RRR ಸಿನಿಮಾ ನೋಡಲು 75 ಟಿಕೆಟ್ ಖರೀದಿಸಿದ ಜೂ.NTR ಅಭಿಮಾನಿ!

ಈ ಮಧ್ಯೆ 'ಆರ್‌ಆರ್‌ಆರ್‌' ಚಿತ್ರದ ಪ್ರೀ-ರಿಲೀಸ್ ಈವೆಂಟ್ ಕಾರ್ಯಕ್ರಮ ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಅಗಲಗುರ್ಕಿ ಸಮೀಪ ಚಿಕ್ಕನಹಳ್ಳಿ ಕ್ರಾಸ್‌ನಲ್ಲಿ ಬರೋಬ್ಬರಿ 70 ಎಕರೆ ಪ್ರದೇಶದಲ್ಲಿ ಲಕ್ಷಾಂತರ ಕನರ ನಡುವೆ ಅದ್ಧೂರಿಯಾಗಿ ನಡೆದಿದೆ. ಆದರೆ ಈ ಕಾರ್ಯಕ್ರಮಕ್ಕೂ ಮುಂಚೆ ರಾಜಮೌಳಿ, ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್ ಕೊಠಡಿಯಲ್ಲಿ ಸೇರಿಕೊಂಡು ಏನೆಲ್ಲಾ ತರ್ಲೆ-ತಮಾಷೆ ಮಾಡಿದ್ದಾರೆ ಗೊತ್ತಾ? ಹಾಗಿದ್ದರೆ ಮಿಸ್ ಮಾಡದೇ ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more