'ಕಲ್ಕಿ 2898 AD' ಚಿತ್ರದ ಅಶ್ವಥಾಮ ಟೀಸರ್ ರಿಲೀಸ್..! ಅಶ್ವಥಾಮನಾಗಿ ಎದ್ದು ಬಂದ ಬಿಗ್ ಬಿ ಅಮಿತಾ ಬಚ್ಚನ್..!

'ಕಲ್ಕಿ 2898 AD' ಚಿತ್ರದ ಅಶ್ವಥಾಮ ಟೀಸರ್ ರಿಲೀಸ್..! ಅಶ್ವಥಾಮನಾಗಿ ಎದ್ದು ಬಂದ ಬಿಗ್ ಬಿ ಅಮಿತಾ ಬಚ್ಚನ್..!

Published : Apr 23, 2024, 10:53 AM ISTUpdated : Apr 23, 2024, 10:54 AM IST

ಬಾಲಿವುಡ್ ಬಿಗ್ ಬಿ ಅಮಿತಾ ಬಚ್ಚನ್ ಬಗ್ಗೆ ಇತ್ತೀಚೆಗೆ ಒಂದು ಸುದ್ದಿ ಹಬ್ಬಿತ್ತು. ಅಮಿತಾಬ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಕಾಲಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೋಡಲಾಗಿದೆ ಅಂತ ಟಾಕ್ ಆಗಿತ್ತು. ಇದೀಗ ಬಿಬ್ ಬಿ ಅಶ್ವಥಾಮನಾಗಿ ಪ್ರತ್ಯಕ್ಷವಾಗಿದ್ದಾರೆ.

ಕಲ್ಕಿ 2898 AD' ಭಾರತೀಯ ಚಿತ್ರರಂಗದ ಮತ್ತೊಂದು ವಾಂಟೆಡ್ ಸಿನಿಮಾ. ಸಲಾರ್ ಬಿಗ್ ಸಕ್ಸಸ್‌ನ ನಂತರ ಡಾರ್ಲಿಂಗ್ ಪ್ರಭಾಸ್(Darling Prabhas) ಲೀಡ್ ರೋಲ್‌ನಲ್ಲಿ ನಿಮ್ಮನ್ನ ರಂಜಸೋಕೆ ಸಿದ್ಧವಾಗಿರೋ ಪ್ಯಾನ್ ವರ್ಲ್ಡ್ ಸಿನಿಮಾ. ನಾಗ್‌ಅಶ್ವಿನ್ ನಿರ್ದೇಶನದಲ್ಲಿ ಪ್ರಭಾಸ್ ಜೊತೆ ಕಮಲ್ ಹಾಸನ್ ಕೂಡ ಇದ್ದಾರೆ. ದೀಪಿಕಾ ಪಡುಕೋಣೆ, ದಿಶಾ ಪಟಾನಿ ಸಹ ನಟಿಸಿದ್ದಾರೆ. ಆದ್ರೆ ಅವರೆಲ್ಲರಿಗೂ ದಿಗ್ಗಜ ನಟ ಬಿಗ್ ಬಿ ಅಮಿತಾ ಬಚ್ಚನ್(Amitabh Bachchan) ರೋಲ್ ಇರೋದು ಇಂಟ್ರೆಸ್ಟಿಂಗ್. ಈ ಸಿನಿಮಾದಲ್ಲಿ ಅಶ್ವಥಾಮನಾಗಿರೋ(Ashwatthama) ಅಮಿತಾಬ್ ಈಗ ಟಾಕ್ ಆಫ್ ದಿ ಮ್ಯಾಟರ್. ಅದಕ್ಕೆ ಕಾರಣ ಕಲ್ಕಿ ಟೀಸರ್. 

ಅಶ್ವಥಾಮನ ಪಾತ್ರ ಪರಿಚಯದ ಈ ಟೀಸರ್ನಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವೇಳೆ ಅಶ್ವತ್ಥಾಮನಿಗೆ ಪೆಟ್ಟಾಗಿ ರಕ್ತಸ್ರಾವವಾಗುತ್ತದೆ. ಬಾಲಕನೊಬ್ಬ ಒಂದಷ್ಟು ಪ್ರಶ್ನೆಗಳನ್ನು ಕೇಳಲು ಆರಂಭಿಸುತ್ತಾನೆ. ನಿನಗೆ ಸಾವಿಲ್ಲವೇ? ನೀನು ದೇವರಾ? ಎಂದು ಕೇಳಲು ಆರಂಭಿಸುತ್ತಾನೆ. ಅಲ್ಲಿಂದ ಎದ್ದು ಹೊರಡುವ ವೇಳೆ 'ನಾನು ದ್ರೋಣಾಚಾರ್ಯನ ಪುತ್ರ ಅಶ್ವತ್ಥಾಮ' ಎಂದು ಅಮಿತಾಬ್ ತನ್ನ ಪಾತ್ರ ಪರಿಚಯ ಮಾಡಿದ್ದಾರೆ. ಅಮಿತಾಬ್ಗೆ ಈಗ 81 ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲೂ ಅಮಿತಾಬ್ ತನ್ನ ಅಭಿನಯದ ಖದರ್ ತೋರಿಸಿದ್ದಾರೆ.

ಪೌರಾಣಿಕ ಅಂಶಗಳ ಜೊತೆಗೆ ಸೈನ್ಸ್ ಫಿಕ್ಷನ್ ಜಾನರ್‌ನಲ್ಲಿ 'ಕಲ್ಕಿ 2898 AD'(Kalki 2898 AD) ಸಿನಿಮಾ ಮೂಡಿ ಬರ್ತಿದೆ. ವಿಶೇಷ ಅಂದ್ರೆ ಚಿತ್ರದಲ್ಲಿ ಭೂತ ವರ್ತಮಾನ ಭವಿಷತ್ ಕಾಲಗಳನ್ನು ತೋರಿಸುವ ಸಾಹಸ ಮಾಡಲಾಗುತ್ತಿದೆ. ಮಹಾಭಾರತದ ಅಶ್ವತ್ಥಾಮ ಇನ್ನು ಚಿರಂಜೀವಿಯಾಗಿಯೇ ಉಳಿದಿದ್ದಾನೆ ಎನ್ನುವ ನಂಬಿಕೆ ಇದೆ. ಹಾಗಾಗಿ ಆ ಪಾತ್ರವನ್ನು ಚಿತ್ರದಲ್ಲಿ ತೋರಿಸಲಾಗುತ್ತಿದೆ. ಹೀಗಾಗಿ ಆ ಪಾತ್ರವನ್ನ ಅಮಿತಾಬ್ ರಿಂದ ಮಾಡಿಸಿದ್ದಾರೆ. ಪ್ರಭಾಸ್ ಇಲ್ಲಿ ಭೈರವನಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Neha Murder Case: ಯುಪಿ ಮಾಡೆಲ್‌ಗೆ ಆಗ್ರಹಿಸಿ ಹೆಚ್ಚಿದ ಪ್ರತಿಭಟನೆ : ನೇಹಾ ಹಿರೇಮಠ ಹತ್ಯೆ..ರಾಜಕೀಯವಾಗಿದ್ದೇಕೆ..?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more