Vikram Movie: ಎಲ್ಲರನ್ನೂ ಹೇಗೆ ಗೌರವಿಸಬೇಕು ಅನ್ನೋದನ್ನ ನಾನು ಅಣ್ಣಾವ್ರಿಂದ ಕಲಿತೆ: ಕಮಲ್ ಹಾಸನ್

Vikram Movie: ಎಲ್ಲರನ್ನೂ ಹೇಗೆ ಗೌರವಿಸಬೇಕು ಅನ್ನೋದನ್ನ ನಾನು ಅಣ್ಣಾವ್ರಿಂದ ಕಲಿತೆ: ಕಮಲ್ ಹಾಸನ್

Published : Jun 02, 2022, 10:48 PM IST

'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದ್ದು, ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಚಿತ್ರದ ನಾಯಕ ಕಮಲ್​ ಹಾಸನ್ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದು, ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ.

'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದ್ದು, ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಚಿತ್ರದ ನಾಯಕ ಕಮಲ್​ ಹಾಸನ್ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದು, ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ಸಿನಿಮಾ ಬಗ್ಗೆ ಹೇಳುವುದರ ಜತೆಗೆ ಅವರು ಇಲ್ಲಿನ ನೆನಪು, ರಾಜ್​ಕುಮಾರ್ ಹಾಗೂ ಅವರ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ‘ನಾನು 21ನೇ ವಯಸ್ಸಿನಲ್ಲಿ ಇದ್ದಾಗ ರಾಜ್‌ಕುಮಾರ್ ಅವರು ನನ್ನ ನಟನೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು. 

Vikram Movie: ಪುನೀತ್ ಇದ್ದಿದ್ದರೆ ಅವರ ಜೊತೆ ಸಿನಿಮಾ ಮಾಡುತ್ತಿದ್ದೆ: ಕಮಲ್ ಹಾಸನ್

‘ಪುಷ್ಪಕ ವಿಮಾನ’ ಸಿನಿಮಾ ಮೊದಲ ದಿನದ ಶೂಟಿಂಗ್​ ವೇಳೆ ಅವರು ಬಂದು ಬೆನ್ನು ತಟ್ಟಿದ್ದರು’ ಎಂದಿದ್ದಾರೆ ಕಮಲ್ ಹಾಸನ್. ‘ನನಗೆ ಕರ್ನಾಟಕ ಸಾಕಷ್ಟು ಗುರುಗಳನ್ನು ಕೊಟ್ಟಿದೆ. ಬೇರೆಯವರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತಿದ್ದು ರಾಜ್​ಕುಮಾರ್ ಅವರಿಂದ. ಅವರು ತಮ್ಮ ಗುಣವನ್ನು ತಮ್ಮ ಮಕ್ಕಳಿಗೂ ನೀಡಿದ್ದಾರೆ. ನಾನು ಪುನೀತ್ ಹಾಗು ಅಣ್ಣಾವ್ರು ಇಬ್ಬರನ್ನೂ ಮಿಸ್ ಮಾಡಿಕೊಳ್ಳುತ್ತೇನೆ. ಅವರ ಮನೆಗೆ ನಾನು ಹೋಗಿದ್ದೆ. ಈಗ ಎನನ್ನೂ ಮಾಡಲು ಆಗುವುದಿಲ್ಲ. ಎಲ್ಲ ವಿಧಿ ಆಟ’ ಎಂದರು ಕಮಲ್ ಹಾಸನ್.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more