Vikram Movie: ಎಲ್ಲರನ್ನೂ ಹೇಗೆ ಗೌರವಿಸಬೇಕು ಅನ್ನೋದನ್ನ ನಾನು ಅಣ್ಣಾವ್ರಿಂದ ಕಲಿತೆ: ಕಮಲ್ ಹಾಸನ್

Vikram Movie: ಎಲ್ಲರನ್ನೂ ಹೇಗೆ ಗೌರವಿಸಬೇಕು ಅನ್ನೋದನ್ನ ನಾನು ಅಣ್ಣಾವ್ರಿಂದ ಕಲಿತೆ: ಕಮಲ್ ಹಾಸನ್

Published : Jun 02, 2022, 10:48 PM IST

'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದ್ದು, ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಚಿತ್ರದ ನಾಯಕ ಕಮಲ್​ ಹಾಸನ್ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದು, ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ.

'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದ್ದು, ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಚಿತ್ರದ ನಾಯಕ ಕಮಲ್​ ಹಾಸನ್ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದು, ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ಸಿನಿಮಾ ಬಗ್ಗೆ ಹೇಳುವುದರ ಜತೆಗೆ ಅವರು ಇಲ್ಲಿನ ನೆನಪು, ರಾಜ್​ಕುಮಾರ್ ಹಾಗೂ ಅವರ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ‘ನಾನು 21ನೇ ವಯಸ್ಸಿನಲ್ಲಿ ಇದ್ದಾಗ ರಾಜ್‌ಕುಮಾರ್ ಅವರು ನನ್ನ ನಟನೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು. 

Vikram Movie: ಪುನೀತ್ ಇದ್ದಿದ್ದರೆ ಅವರ ಜೊತೆ ಸಿನಿಮಾ ಮಾಡುತ್ತಿದ್ದೆ: ಕಮಲ್ ಹಾಸನ್

‘ಪುಷ್ಪಕ ವಿಮಾನ’ ಸಿನಿಮಾ ಮೊದಲ ದಿನದ ಶೂಟಿಂಗ್​ ವೇಳೆ ಅವರು ಬಂದು ಬೆನ್ನು ತಟ್ಟಿದ್ದರು’ ಎಂದಿದ್ದಾರೆ ಕಮಲ್ ಹಾಸನ್. ‘ನನಗೆ ಕರ್ನಾಟಕ ಸಾಕಷ್ಟು ಗುರುಗಳನ್ನು ಕೊಟ್ಟಿದೆ. ಬೇರೆಯವರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತಿದ್ದು ರಾಜ್​ಕುಮಾರ್ ಅವರಿಂದ. ಅವರು ತಮ್ಮ ಗುಣವನ್ನು ತಮ್ಮ ಮಕ್ಕಳಿಗೂ ನೀಡಿದ್ದಾರೆ. ನಾನು ಪುನೀತ್ ಹಾಗು ಅಣ್ಣಾವ್ರು ಇಬ್ಬರನ್ನೂ ಮಿಸ್ ಮಾಡಿಕೊಳ್ಳುತ್ತೇನೆ. ಅವರ ಮನೆಗೆ ನಾನು ಹೋಗಿದ್ದೆ. ಈಗ ಎನನ್ನೂ ಮಾಡಲು ಆಗುವುದಿಲ್ಲ. ಎಲ್ಲ ವಿಧಿ ಆಟ’ ಎಂದರು ಕಮಲ್ ಹಾಸನ್.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more