ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

Published : May 02, 2022, 05:51 PM IST

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಂದು ಹೇಳಿದ್ದಾರೆ. 

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಲಹರಿ ವೇಲು ಅವತ್ತು ಹೇಗೆ ಇದ್ದರೂ ಇವತ್ತು ಹಾಗೆ ಇದ್ದಾರೆ. ಆಡಿಯೋಗೆ ಲಕ್ಷಗಟ್ಟಲೇ ಕೊಡಬಹದು ಎಂದು ಧೈರ್ಯ ಬರಲಿಕ್ಕೆ ಕಾರಣ ಲಹರಿ. ಅವತ್ತು ಹಾಕಿದ ಫೌಂಡೇಶನ್ ಇವತ್ತಿನ ವರೆಗೂ ಕಾಪಾಡಿಕೊಂಡು ಬಂದಿದ್ದಾರೆ. ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಈಗ ತುಂಬಾ ಹೆಮ್ಮೆಯಾಗುತ್ತಿದೆ ಎಂದು ರವಿಚಂದ್ರನ್ ಭಾವುಕರಾಗಿದ್ದಾರೆ.

 

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
Read more