ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

Published : May 02, 2022, 05:51 PM IST

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಂದು ಹೇಳಿದ್ದಾರೆ. 

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಲಹರಿ ವೇಲು ಅವತ್ತು ಹೇಗೆ ಇದ್ದರೂ ಇವತ್ತು ಹಾಗೆ ಇದ್ದಾರೆ. ಆಡಿಯೋಗೆ ಲಕ್ಷಗಟ್ಟಲೇ ಕೊಡಬಹದು ಎಂದು ಧೈರ್ಯ ಬರಲಿಕ್ಕೆ ಕಾರಣ ಲಹರಿ. ಅವತ್ತು ಹಾಕಿದ ಫೌಂಡೇಶನ್ ಇವತ್ತಿನ ವರೆಗೂ ಕಾಪಾಡಿಕೊಂಡು ಬಂದಿದ್ದಾರೆ. ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಈಗ ತುಂಬಾ ಹೆಮ್ಮೆಯಾಗುತ್ತಿದೆ ಎಂದು ರವಿಚಂದ್ರನ್ ಭಾವುಕರಾಗಿದ್ದಾರೆ.

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more