ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

Published : May 02, 2022, 05:51 PM IST

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಂದು ಹೇಳಿದ್ದಾರೆ. 

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಲಹರಿ ವೇಲು ಅವತ್ತು ಹೇಗೆ ಇದ್ದರೂ ಇವತ್ತು ಹಾಗೆ ಇದ್ದಾರೆ. ಆಡಿಯೋಗೆ ಲಕ್ಷಗಟ್ಟಲೇ ಕೊಡಬಹದು ಎಂದು ಧೈರ್ಯ ಬರಲಿಕ್ಕೆ ಕಾರಣ ಲಹರಿ. ಅವತ್ತು ಹಾಕಿದ ಫೌಂಡೇಶನ್ ಇವತ್ತಿನ ವರೆಗೂ ಕಾಪಾಡಿಕೊಂಡು ಬಂದಿದ್ದಾರೆ. ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಈಗ ತುಂಬಾ ಹೆಮ್ಮೆಯಾಗುತ್ತಿದೆ ಎಂದು ರವಿಚಂದ್ರನ್ ಭಾವುಕರಾಗಿದ್ದಾರೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more