ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

Published : May 02, 2022, 05:51 PM IST

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಂದು ಹೇಳಿದ್ದಾರೆ. 

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಲಹರಿ ವೇಲು ಅವತ್ತು ಹೇಗೆ ಇದ್ದರೂ ಇವತ್ತು ಹಾಗೆ ಇದ್ದಾರೆ. ಆಡಿಯೋಗೆ ಲಕ್ಷಗಟ್ಟಲೇ ಕೊಡಬಹದು ಎಂದು ಧೈರ್ಯ ಬರಲಿಕ್ಕೆ ಕಾರಣ ಲಹರಿ. ಅವತ್ತು ಹಾಕಿದ ಫೌಂಡೇಶನ್ ಇವತ್ತಿನ ವರೆಗೂ ಕಾಪಾಡಿಕೊಂಡು ಬಂದಿದ್ದಾರೆ. ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಈಗ ತುಂಬಾ ಹೆಮ್ಮೆಯಾಗುತ್ತಿದೆ ಎಂದು ರವಿಚಂದ್ರನ್ ಭಾವುಕರಾಗಿದ್ದಾರೆ.

 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more