ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದೆ; ಭಾವುಕರಾದ ರವಿಚಂದ್ರನ್

Published : May 02, 2022, 05:51 PM IST

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಂದು ಹೇಳಿದ್ದಾರೆ. 

ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೇಜಿ ಸ್ಟಾರ್ ರವಿಚಂದ್ರನ್, ಲಹರಿ ವೇಲು ಅವತ್ತು ಹೇಗೆ ಇದ್ದರೂ ಇವತ್ತು ಹಾಗೆ ಇದ್ದಾರೆ. ಆಡಿಯೋಗೆ ಲಕ್ಷಗಟ್ಟಲೇ ಕೊಡಬಹದು ಎಂದು ಧೈರ್ಯ ಬರಲಿಕ್ಕೆ ಕಾರಣ ಲಹರಿ. ಅವತ್ತು ಹಾಕಿದ ಫೌಂಡೇಶನ್ ಇವತ್ತಿನ ವರೆಗೂ ಕಾಪಾಡಿಕೊಂಡು ಬಂದಿದ್ದಾರೆ. ಸಿನಿಮಾದಲ್ಲಿ ಸಕ್ಸಸ್ ಯಾರು ಕೊಡ್ತಾರೆ ಎನ್ನುವುದು ಮುಖ್ಯವಲ್ಲ ಯಾರು ಕೊಟ್ರು ಸಕ್ಸಸ್. ದಾಖಲೆಗಳು ಇರುವುದೇ ಮುರಿತ ಹೋಗುವುದಕ್ಕೆ. ಇಡೀ ಪ್ರಪಂಚ ಕನ್ನಡ ಸಿನಿಮಾರಂಗದ ಕಡೆ ನೋಡುತ್ತಿದೆ. ಈ ಕ್ಷಣಕ್ಕಾಗಿ ನಾನು ಹಂಬಲಿಸುತ್ತಿದ್ದವನು ಈಗ ತುಂಬಾ ಹೆಮ್ಮೆಯಾಗುತ್ತಿದೆ ಎಂದು ರವಿಚಂದ್ರನ್ ಭಾವುಕರಾಗಿದ್ದಾರೆ.

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more