ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

Published : Nov 01, 2022, 06:42 PM ISTUpdated : Nov 01, 2022, 07:03 PM IST

ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ನಂತರ ಪುನೀತ್ (Punith Rajkumar) ಅವರ ಬಗ್ಗೆ ಮಾತನಾಡಿದ ಅವರು, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು.ಒಬ್ಬ ತಂದೆ, ಒಬ್ಬ ನಟ, ಒಬ್ಬ ಡಾನ್ಸರ್ (Dancer) ಹೊರತಾಗಿ ಅವರೊಬ್ಬ ಉತ್ತಮ ವ್ಯಕ್ತಿತ್ವದ ವ್ಯಕ್ತಿ. ನಾನು, ನಾನು ಮಾಡಿದ ಸಾಧನೆಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ. ಕೇವಲ ಪುನೀತ್ ಅವರ ಒಬ್ಬ ಗೆಳೆಯನಾಗಿ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆಸಿರುವುದಕ್ಕೆ ಧನ್ಯವಾದ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು. 
 

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more