ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

Published : Nov 01, 2022, 06:42 PM ISTUpdated : Nov 01, 2022, 07:03 PM IST

ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ನಂತರ ಪುನೀತ್ (Punith Rajkumar) ಅವರ ಬಗ್ಗೆ ಮಾತನಾಡಿದ ಅವರು, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು.ಒಬ್ಬ ತಂದೆ, ಒಬ್ಬ ನಟ, ಒಬ್ಬ ಡಾನ್ಸರ್ (Dancer) ಹೊರತಾಗಿ ಅವರೊಬ್ಬ ಉತ್ತಮ ವ್ಯಕ್ತಿತ್ವದ ವ್ಯಕ್ತಿ. ನಾನು, ನಾನು ಮಾಡಿದ ಸಾಧನೆಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ. ಕೇವಲ ಪುನೀತ್ ಅವರ ಒಬ್ಬ ಗೆಳೆಯನಾಗಿ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆಸಿರುವುದಕ್ಕೆ ಧನ್ಯವಾದ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು. 
 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more