ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

Published : Nov 01, 2022, 06:42 PM ISTUpdated : Nov 01, 2022, 07:03 PM IST

ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ನಂತರ ಪುನೀತ್ (Punith Rajkumar) ಅವರ ಬಗ್ಗೆ ಮಾತನಾಡಿದ ಅವರು, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು.ಒಬ್ಬ ತಂದೆ, ಒಬ್ಬ ನಟ, ಒಬ್ಬ ಡಾನ್ಸರ್ (Dancer) ಹೊರತಾಗಿ ಅವರೊಬ್ಬ ಉತ್ತಮ ವ್ಯಕ್ತಿತ್ವದ ವ್ಯಕ್ತಿ. ನಾನು, ನಾನು ಮಾಡಿದ ಸಾಧನೆಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ. ಕೇವಲ ಪುನೀತ್ ಅವರ ಒಬ್ಬ ಗೆಳೆಯನಾಗಿ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆಸಿರುವುದಕ್ಕೆ ಧನ್ಯವಾದ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more