ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

ವ್ಯಕ್ತಿತ್ವದಿಂದ ಇಡೀ ರಾಜ್ಯದ ಮನ ಗೆದ್ದಿರುವ ಏಕೈಕ ವ್ಯಕ್ತಿ ಪುನೀತ್: ಜೂ. ಎನ್‌ಟಿಆರ್

Published : Nov 01, 2022, 06:42 PM ISTUpdated : Nov 01, 2022, 07:03 PM IST

ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದೇ ಕನ್ನಡಿಗರ ಕಣ್ಮಣಿ, ಕೋಟ್ಯಾಂತರ ಜನರ ಪಾಲಿನ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರು ಇಡೀ ರಾಜ್ಯದ ಜನತೆ ಹಾಗೂ ವಿಶ್ವದೆಲ್ಲೆಡೆ ಇರುವ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. 

ನಂತರ ಪುನೀತ್ (Punith Rajkumar) ಅವರ ಬಗ್ಗೆ ಮಾತನಾಡಿದ ಅವರು, ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ. ಆದರೆ ವ್ಯಕ್ತಿತ್ವ ಎಂಬುದು ಆತನ ಸ್ವಂತ ಸಂಪಾದನೆ, ಬರೀ ವ್ಯಕ್ತಿತ್ವದಿಂದ, ಕೇವಲ ನಗುವಿನಿಂದ ಸ್ವಂತ ಪ್ರತಿಭೆಯಿಂದ ರಾಜ್ಯವನ್ನು ಗೆದ್ದಿರುವ ಯಾರಾದರು ಇದ್ದರೆ ಅದು ಪುನೀತ್ ರಾಜ್‌ ಕುಮಾರ್ ಮಾತ್ರ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು.ಒಬ್ಬ ತಂದೆ, ಒಬ್ಬ ನಟ, ಒಬ್ಬ ಡಾನ್ಸರ್ (Dancer) ಹೊರತಾಗಿ ಅವರೊಬ್ಬ ಉತ್ತಮ ವ್ಯಕ್ತಿತ್ವದ ವ್ಯಕ್ತಿ. ನಾನು, ನಾನು ಮಾಡಿದ ಸಾಧನೆಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ. ಕೇವಲ ಪುನೀತ್ ಅವರ ಒಬ್ಬ ಗೆಳೆಯನಾಗಿ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಈ ಕಾರ್ಯಕ್ರಮಕ್ಕೆ ಕರೆಸಿರುವುದಕ್ಕೆ ಧನ್ಯವಾದ ಎಂದು ಜ್ಯೂನಿಯರ್ ಎನ್‌ಟಿಆರ್ ಹೇಳಿದರು. 
 

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more