ಅಂಕೋಲ ಉತ್ಸವದಲ್ಲಿ 'ಪಂಜುರ್ಲಿ' ಅಬ್ಬರ: 'ಕಾಂತಾರ' ನೋಡಿ ಮೆಚ್ಚಿದ ಸುನಿಲ್ ಶೆಟ್ಟಿ

ಅಂಕೋಲ ಉತ್ಸವದಲ್ಲಿ 'ಪಂಜುರ್ಲಿ' ಅಬ್ಬರ: 'ಕಾಂತಾರ' ನೋಡಿ ಮೆಚ್ಚಿದ ಸುನಿಲ್ ಶೆಟ್ಟಿ

Published : Nov 20, 2022, 11:36 AM IST

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಉತ್ಸವದಲ್ಲಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಆರ್ಭಟಿಸಿದೆ. 
 

ಅಂಕೋಲದ ದಹಿಂಕಾಲ ಉತ್ಸವದಲ್ಲಿ ಲಕ್ಷಾಂತರ ಜನರ ಮಧ್ಯೆ ಕಾಂತಾರಾ ಸ್ತಬ್ಧ ಚಿತ್ರ ಮೇಳೈಸಿದೆ. ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಿ ಪ್ರದರ್ಶನ ಮಾಡಲಾಗಿದೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಆ್ಯಕ್ಟಿಂಗ್ ದೃಶ್ಯದ ಸ್ತಬ್ಧ ಚಿತ್ರ ಇದು. ರಿಷಬ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆದಿದ್ದು, ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಈ ಸ್ತಬ್ಧಚಿತ್ರ ಅರಳಿದೆ. ಇದೀಗ ಸ್ತಬ್ಧ ಚಿತ್ರದ ವೀಡಿಯೋ ವೈರಲ್ ಆಗುತ್ತಿದೆ. ಹಾಗೂ ಕಾಂತಾರ ಸಿನಿಮಾ ಬಗ್ಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮನ ಮೆಚ್ಚಿ ಮಾತನಾಡಿದ್ದಾರೆ.

'ಆದಿಪುರುಷ್' ಟ್ರೋಲ್‌ಗೆ ಕೊನೆಗೂ ಮೌನ ಮುರಿದ ಕೃತಿ; ನಿರ್ದೇಶಕರ ಬಗ್ಗೆ ಹೆಮ್ಮೆ ಇದೆ ಎಂದ ನಟಿ

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more