ಅಂಕೋಲ ಉತ್ಸವದಲ್ಲಿ 'ಪಂಜುರ್ಲಿ' ಅಬ್ಬರ: 'ಕಾಂತಾರ' ನೋಡಿ ಮೆಚ್ಚಿದ ಸುನಿಲ್ ಶೆಟ್ಟಿ

ಅಂಕೋಲ ಉತ್ಸವದಲ್ಲಿ 'ಪಂಜುರ್ಲಿ' ಅಬ್ಬರ: 'ಕಾಂತಾರ' ನೋಡಿ ಮೆಚ್ಚಿದ ಸುನಿಲ್ ಶೆಟ್ಟಿ

Published : Nov 20, 2022, 11:36 AM IST

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಉತ್ಸವದಲ್ಲಿ, ಕಾಂತಾರ ಸಿನಿಮಾದ ಪಂಜುರ್ಲಿ ದೈವ ಆರ್ಭಟಿಸಿದೆ. 
 

ಅಂಕೋಲದ ದಹಿಂಕಾಲ ಉತ್ಸವದಲ್ಲಿ ಲಕ್ಷಾಂತರ ಜನರ ಮಧ್ಯೆ ಕಾಂತಾರಾ ಸ್ತಬ್ಧ ಚಿತ್ರ ಮೇಳೈಸಿದೆ. ಪಂಜುರ್ಲಿ ದೈವದ ಸ್ತಬ್ಧ ಚಿತ್ರ ಮಾಡಿ ಪ್ರದರ್ಶನ ಮಾಡಲಾಗಿದೆ. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿಯ ಕ್ಲೈಮ್ಯಾಕ್ಸ್ ಆ್ಯಕ್ಟಿಂಗ್ ದೃಶ್ಯದ ಸ್ತಬ್ಧ ಚಿತ್ರ ಇದು. ರಿಷಬ್ ಶೆಟ್ಟಿಯೇ ನೈಜವಾಗಿ ಬಂದು ನಿಂತಂತೆ ಭಾಸವಾಗುತ್ತಿದ್ದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆದಿದ್ದು, ಕಲಾವಿದ ದಿನೇಶ್ ಮೇತ್ರಿ ಕೈಯಲ್ಲಿ ಈ ಸ್ತಬ್ಧಚಿತ್ರ ಅರಳಿದೆ. ಇದೀಗ ಸ್ತಬ್ಧ ಚಿತ್ರದ ವೀಡಿಯೋ ವೈರಲ್ ಆಗುತ್ತಿದೆ. ಹಾಗೂ ಕಾಂತಾರ ಸಿನಿಮಾ ಬಗ್ಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮನ ಮೆಚ್ಚಿ ಮಾತನಾಡಿದ್ದಾರೆ.

'ಆದಿಪುರುಷ್' ಟ್ರೋಲ್‌ಗೆ ಕೊನೆಗೂ ಮೌನ ಮುರಿದ ಕೃತಿ; ನಿರ್ದೇಶಕರ ಬಗ್ಗೆ ಹೆಮ್ಮೆ ಇದೆ ಎಂದ ನಟಿ

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more